AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಮರಣೋತ್ತರ ಪ್ರಶಸ್ತಿ ಅಲ್ಲ’; ಪುನೀತ್​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ರಾಘಣ್ಣ ಮಾತು

ಪುನೀತ್ ರಾಜ್​ಕುಮಾರ್ ಅವರಿಗೆ ಸಿಗುತ್ತಿರುವ ಈ ಗೌರವ ಮರಣೋತ್ತರ ಅಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

‘ಇದು ಮರಣೋತ್ತರ ಪ್ರಶಸ್ತಿ ಅಲ್ಲ’; ಪುನೀತ್​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ರಾಘಣ್ಣ ಮಾತು
TV9 Web
| Edited By: |

Updated on: Nov 01, 2022 | 9:34 AM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರಿಗೆ ಇಂದು (ನವೆಂಬರ್ 1) ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ  ನೀಡಲಾಗುತ್ತಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪುನೀತ್ ರಾಜ್​ಕುಮಾರ್ ಅವರಿಗೆ ಸಿಗುತ್ತಿರುವ ಈ ಗೌರವ ಮರಣೋತ್ತರ ಅಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ‘ಅವನ ನೆನಪು ಇರುವವರೆಗೂ ಪ್ರಶಸ್ತಿ ಬದುಕಿರುತ್ತದೆ. ಹಾಗಾಗಿ ಇದು ಮರಣೋತ್ತರ ಅಲ್ಲ’ ಎಂದು ರಾಘವೇಂದ್ರ ರಾಜ್​ಕುಮಾರ್ ಅವರು ಹೇಳಿದ್ದಾರೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ