AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಮರಣೋತ್ತರ ಪ್ರಶಸ್ತಿ ಅಲ್ಲ’; ಪುನೀತ್​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ರಾಘಣ್ಣ ಮಾತು

ಪುನೀತ್ ರಾಜ್​ಕುಮಾರ್ ಅವರಿಗೆ ಸಿಗುತ್ತಿರುವ ಈ ಗೌರವ ಮರಣೋತ್ತರ ಅಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

‘ಇದು ಮರಣೋತ್ತರ ಪ್ರಶಸ್ತಿ ಅಲ್ಲ’; ಪುನೀತ್​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ರಾಘಣ್ಣ ಮಾತು
TV9 Web
| Edited By: |

Updated on: Nov 01, 2022 | 9:34 AM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರಿಗೆ ಇಂದು (ನವೆಂಬರ್ 1) ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ  ನೀಡಲಾಗುತ್ತಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪುನೀತ್ ರಾಜ್​ಕುಮಾರ್ ಅವರಿಗೆ ಸಿಗುತ್ತಿರುವ ಈ ಗೌರವ ಮರಣೋತ್ತರ ಅಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ‘ಅವನ ನೆನಪು ಇರುವವರೆಗೂ ಪ್ರಶಸ್ತಿ ಬದುಕಿರುತ್ತದೆ. ಹಾಗಾಗಿ ಇದು ಮರಣೋತ್ತರ ಅಲ್ಲ’ ಎಂದು ರಾಘವೇಂದ್ರ ರಾಜ್​ಕುಮಾರ್ ಅವರು ಹೇಳಿದ್ದಾರೆ.

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?