ರಾಘಣ್ಣನ ಹೊಸ ಸಿನಿಮಾಗೆ ಗಾಜನೂರಿನಲ್ಲಿ ಚಾಲನೆ ನೀಡಿದ ನಾಗಮ್ಮ

ರಾಜ್​ಕುಮಾರ್ ಹುಟ್ಟಿದ ಮನೆ, ಓದಿದ ಶಾಲೆ, ಮಂಟೇಸ್ವಾಮಿ ದೇವಾಲಯದಲ್ಲಿ ಚಿತ್ರೀಕರಣ ನಡೆಯಲಿದೆ. ‘ಕನ್ನಡಕ್ಕೆ ಮೊದಲ ಗೌರವ..’ ಎಂಬ ಹಾಡಿನ ಚಿತ್ರೀಕರಣ ಕೂಡ ಇದೇ ಊರಿನಲ್ಲಿ ನಡೆಯಲಿದೆ.

ರಾಘಣ್ಣನ ಹೊಸ ಸಿನಿಮಾಗೆ ಗಾಜನೂರಿನಲ್ಲಿ ಚಾಲನೆ ನೀಡಿದ ನಾಗಮ್ಮ
| Updated By: ರಾಜೇಶ್ ದುಗ್ಗುಮನೆ

Updated on: Mar 10, 2022 | 3:27 PM

ಡಾ. ರಾಜ್​ಕುಮಾರ್ ಅವರ (Dr Rajkumar) ಹುಟ್ಟೂರಾದ ಚಾಮರಾಜನಗರದ ಗಾಜನೂರಿನಲ್ಲಿ ‘ಸಂಪತ್ತಿಗೆ ಸವಾಲ್’, ‘ಶ್ರೀನಿವಾಸ ಕಲ್ಯಾಣ’ ಚಿತ್ರಗಳ ಶೂಟಿಂಗ್​ ನಡೆದಿದೆ. ಆದರೆ, ಯಾವುದೇ ಚಿತ್ರದ ಮುಹೂರ್ತ ಇಲ್ಲಿ ನಡೆದಿರಲಿಲ್ಲ. ಈಗ ರಾಘವೇಂದ್ರ ರಾಜ್​ಕುಮಾರ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ‘ಖಡಕ್​ ಹಳ್ಳಿ ಹುಡುಗರು’ ಚಿತ್ರದ (Khadak Halli Hudugaru)ಮುಹೂರ್ತ ಇಂದು (ಮಾರ್ಚ್​ 10) ನೆರೆವೇರಿದೆ. ರಾಘವೇಂದ್ರ ರಾಜ್​ಕುಮಾರ್ ಅವರ ಸೋದರತ್ತೆ ನಾಗಮ್ಮ ಪೂಜೆ ಮಾಡಿ, ಸಿನಿಮಾಗೆ ಚಾಲನೆ ನೀಡಿದರು. ಈ ಚಿತ್ರದಲ್ಲಿ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಹೀರೋ ಅಲ್ಲ. ಆದರೆ, ಅವರ ಪಾತ್ರ ತುಂಬಾನೇ ಪ್ರಾಮುಖ್ಯತೆ ವಹಿಸಲಿದೆ. ರಾಜ್​ಕುಮಾರ್ ಹುಟ್ಟಿದ ಮನೆ, ಓದಿದ ಶಾಲೆ, ಮಂಟೇಸ್ವಾಮಿ ದೇವಾಲಯದಲ್ಲಿ ಚಿತ್ರೀಕರಣ ನಡೆಯಲಿದೆ. ‘ಕನ್ನಡಕ್ಕೆ ಮೊದಲ ಗೌರವ..’ ಎಂಬ ಹಾಡಿನ ಚಿತ್ರೀಕರಣ ಕೂಡ ಇದೇ ಊರಿನಲ್ಲಿ ನಡೆಯಲಿದೆ.

ಇದ್ನೂ ಓದಿ: ‘ವೇದ’ ಸಿನಿಮಾ ಮಾಡುವಾಗ ನನ್ನಲ್ಲಿ ಅಪ್ಪುನ ಹುಡಕೋ ಪ್ರಯತ್ನ ಮಾಡಿದ್ದೇನೆ; ಶಿವರಾಜ್​ಕುಮಾರ್

ನಾಗತ್ತೆ ಮನೆಯಲ್ಲಿ ಭಾವುಕರಾದ ರಾಘವೇಂದ್ರ ರಾಜ್​ಕುಮಾರ್​-ಮಂಗಳಾ ದಂಪತಿ; ಇಲ್ಲಿದೆ ವಿಡಿಯೋ

Follow us
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?