‘ಡಾ. ರಾಜ್​ಕುಮಾರ್​ ಬಗ್ಗೆ ಅವರ ತಂದೆ ನುಡಿದಿದ್ರು ಭವಿಷ್ಯ’: ಅಚ್ಚರಿಯ ಘಟನೆ ಮೆಲುಕು ಹಾಕಿದ ರಾಘಣ್ಣ

Dr Rajkumar: ಕರ್ನಾಟಕ ರಾಜ್ಯ ಚಲನಚಿತ್ರ ಪ್ರದಾನ ಸಮಾರಂಭದಲ್ಲಿ ನಟ ರಾಘವೇಂದ್ರ ರಾಜ್​ಕುಮಾರ್​ ಮಾತನಾಡಿದರು. ಈ ವೇಳೆ ಅವರು ಡಾ. ರಾಜ್​ಕುಮಾರ್​ ಕುರಿತು ಕೆಲವು ಸಂಗತಿಗಳನ್ನು ನೆನಪಿಸಿಕೊಂಡರು.

‘ಡಾ. ರಾಜ್​ಕುಮಾರ್​ ಬಗ್ಗೆ ಅವರ ತಂದೆ ನುಡಿದಿದ್ರು ಭವಿಷ್ಯ’: ಅಚ್ಚರಿಯ ಘಟನೆ ಮೆಲುಕು ಹಾಕಿದ ರಾಘಣ್ಣ
| Updated By: ಮದನ್​ ಕುಮಾರ್​

Updated on: Apr 25, 2022 | 10:01 AM

ಡಾ. ರಾಜ್​ಕುಮಾರ್​ (Dr Rajkumar) ಅವರದ್ದು ಕಲಾವಿದರ ಕುಟುಂಬ. ಅವರ ತಂದೆಯ ಕಾಲದಿಂದಲೂ ಆ ಕುಟುಂಬ ಕಲೆಗೆ ಮೀಸಲಾಗಿತ್ತು. ರಾಜ್​ಕುಮಾರ್​ ಅವರನ್ನು ಸಿನಿಮಾದಲ್ಲಿ ಹೀರೋ ಆಗಿಸಬೇಕು ಎಂಬುದು ಅವರ ತಂದೆಯ ಆಸೆ ಆಗಿತ್ತು. ಅದಕ್ಕಾಗಿ ಅವರು ಕೆಲವು ಪ್ರಯತ್ನಗಳನ್ನೂ ಮಾಡಿದ್ದರು. ಒಮ್ಮೆ ಆ ಕುರಿತು ಭವಿಷ್ಯ ಕೂಡ ನುಡಿದಿದ್ದರಂತೆ. ಆ ಘಟನೆಯನ್ನು ರಾಘವೇಂದ್ರ ರಾಜ್​ಕುಮಾರ್​ (Raghavendra Rajkumar) ಅವರು ಈಗ ಮೆಲುಕು ಹಾಕಿದ್ದಾರೆ. ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿ (Karnataka State Film Awards) ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಈ ರಾಜ್ಯದಲ್ಲಿ ಕಲಾರಂಗವನ್ನು ನೀನು ಆಳುತ್ತೀಯ. ಒಂದು ವೇಳೆ ಈ ಮಾತು ನಿಜವಾಗದೇ ಇದ್ದರೆ ನೀನು ನನ್ನ ಮಗನೇ ಅಲ್ಲ ಅಂತ ಅಂದುಕೋ ಎಂದು ಅಪ್ಪಾಜಿಗೆ ನಮ್ಮ ತಾತ ಹೇಳಿದ್ದರು’ ಎಂದಿದ್ದಾರೆ ರಾಘವೇಂದ್ರ ರಾಜ್​ಕುಮಾರ್​. ಡಾ. ರಾಜ್​ಕುಮಾರ್​ ಅವರ ಹುಟ್ಟುಹಬ್ಬದ ದಿನವೇ (ಏ.24) ರಾಜ್ಯ ಪ್ರಶಸ್ತಿಗಳನ್ನು ನೀಡಿರುವುದು ತಮಗೆ ಖುಷಿ ನೀಡಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:

ಮೇರುನಟ ಡಾ. ರಾಜ್​ಕುಮಾರ್​ ಸ್ಮರಿಸಿದ ಗಣ್ಯರು; ಅಣ್ಣಾವ್ರ ಜನ್ಮದಿನಕ್ಕೆ ಅಭಿಮಾನದ ಹೊಳೆ

‘ಅಣ್ಣ ನನ್ನನ್ನು ಒಂಟಿಯಾಗಿ ಬಿಟ್ಟು ಹೋಗಿದ್ದಾರೆ’; ರಾಜ್​ಕುಮಾರ್ ನೆನೆದು ಸಹೋದರಿ ನಾಗಮ್ಮ ಕಣ್ಣೀರು

Follow us
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ