AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ‘ನನ್ನ ಕೆಲಸ ನಾನು ಮಾಡಿದ್ದೇನೆ, ನಿಮ್ಮ ಕೆಲಸ ನೀವು ಮಾಡಿ’; ಮತದಾನದ ಬಳಿಕ ಮಾತನಾಡಿದ ರಾಘಣ್ಣ

Raghavendra Rajkumar: ಬೆಂಗಳೂರಿನಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರು ಮತದಾನ ಮಾಡಿದ್ದಾರೆ. ಈ ವೇಳೆ ಅವರು ಪುನೀತ್ ರಾಜ್​ಕುಮಾರ್​ ಅವರನ್ನು ಮಿಸ್​ ಮಾಡಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: May 10, 2023 | 10:42 AM

Share

ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Election 2023) ಮತದಾನ ಪ್ರಕ್ರಿಯೆ ಚುರುಕಾಗಿದೆ. ಬೆಳಗ್ಗೆಯಿಂದಲೇ ಜನರು ಮತ ಚಲಾಯಿಸುತ್ತಿದ್ದಾರೆ. ಜನಸಾಮಾನ್ಯರ ಜೊತೆ ಅನೇಕ ಸೆಲೆಬ್ರಿಟಿಗಳು ಕೂಡ ಮತದಾನ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟ ರಾಘವೇಂದ್ರ ರಾಜ್​ಕುಮಾರ್​ (Raghavendra Rajkumar) ಅವರು ತಮ್ಮ ಮತ ಚಲಾಯಿಸಿದ್ದಾರೆ. ಎಲ್ಲರೂ ಮತದಾನ ಮಾಡುವಂತೆ ಅವರು ಪ್ರೇರಣೆ ನೀಡಿದ್ದಾರೆ. ‘ನನ್ನ ಕೆಲಸ ನಾನು ಮಾಡಿದ್ದೇನೆ. ನಿಮ್ಮ ಕೆಲಸ ನೀವು ಮಾಡಿ. ಬೂತ್​ಗಳ ಸಂಖ್ಯೆ ಜಾಸ್ತಿ ಮಾಡಿದ್ದಾರೆ. ಲೈನ್​ ಜಾಸ್ತಿ ಇರಲ್ಲ. ಎಲ್ಲರೂ ಬಂದು ವೋಟ್​ ಮಾಡಿ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ರಾಘಣ್ಣ ಮಿಸ್ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ