AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ‘ನನ್ನ ಕೆಲಸ ನಾನು ಮಾಡಿದ್ದೇನೆ, ನಿಮ್ಮ ಕೆಲಸ ನೀವು ಮಾಡಿ’; ಮತದಾನದ ಬಳಿಕ ಮಾತನಾಡಿದ ರಾಘಣ್ಣ

Raghavendra Rajkumar: ಬೆಂಗಳೂರಿನಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರು ಮತದಾನ ಮಾಡಿದ್ದಾರೆ. ಈ ವೇಳೆ ಅವರು ಪುನೀತ್ ರಾಜ್​ಕುಮಾರ್​ ಅವರನ್ನು ಮಿಸ್​ ಮಾಡಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: May 10, 2023 | 10:42 AM

Share

ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Election 2023) ಮತದಾನ ಪ್ರಕ್ರಿಯೆ ಚುರುಕಾಗಿದೆ. ಬೆಳಗ್ಗೆಯಿಂದಲೇ ಜನರು ಮತ ಚಲಾಯಿಸುತ್ತಿದ್ದಾರೆ. ಜನಸಾಮಾನ್ಯರ ಜೊತೆ ಅನೇಕ ಸೆಲೆಬ್ರಿಟಿಗಳು ಕೂಡ ಮತದಾನ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟ ರಾಘವೇಂದ್ರ ರಾಜ್​ಕುಮಾರ್​ (Raghavendra Rajkumar) ಅವರು ತಮ್ಮ ಮತ ಚಲಾಯಿಸಿದ್ದಾರೆ. ಎಲ್ಲರೂ ಮತದಾನ ಮಾಡುವಂತೆ ಅವರು ಪ್ರೇರಣೆ ನೀಡಿದ್ದಾರೆ. ‘ನನ್ನ ಕೆಲಸ ನಾನು ಮಾಡಿದ್ದೇನೆ. ನಿಮ್ಮ ಕೆಲಸ ನೀವು ಮಾಡಿ. ಬೂತ್​ಗಳ ಸಂಖ್ಯೆ ಜಾಸ್ತಿ ಮಾಡಿದ್ದಾರೆ. ಲೈನ್​ ಜಾಸ್ತಿ ಇರಲ್ಲ. ಎಲ್ಲರೂ ಬಂದು ವೋಟ್​ ಮಾಡಿ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ರಾಘಣ್ಣ ಮಿಸ್ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ