AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟಕ್ಕೂ.. ಯುರಿನ್ ಟೆಸ್ಟ್ ವೇಳೆ ರಾಗಿಣಿ ತನ್ನ ಮೂತ್ರದಲ್ಲಿ ನೀರು ಬೆರೆಸಿದ್ದೇಕೆ, ಗೊತ್ತಾ?

[lazy-load-videos-and-sticky-control id=”d5sO-WmWci8″] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಸೇರಿರೋ ತುಪ್ಪದ ಬೆಡಗಿ ರಾಗಿಣಿ ಅಸ್ಪತ್ರೆಯಲ್ಲಿ ಮಾಡಿದ ಹೈಡ್ರಾಮಾ ಸೀಕ್ರೆಟ್ ರಿವೀಲ್ ಆಗಿದೆ. ಯುರಿನ್ ಟೆಸ್ಟ್ ವೇಳೆ ರಾಗಿಣಿ ಮಾಡಿದ ನಾಟಕದ ಹಿಂದಿದ್ದ ಪ್ಲ್ಯಾನ್ ಬಹಿರಂಗಗೊಂಡಿದೆ. ಮಾಡಿದ್ದ ತಪ್ಪನ್ನು ಮುಚ್ಚಿಡಲಿಕ್ಕಾಗಿ ಅಂದು ಡ್ರಗ್ಸ್ ಟೆಸ್ಟ್ ವೇಳೆ ರಾಗಿಣಿ ಹೈಡ್ರಾಮಾ ಮಾಡಿದ್ದಾರೆ. ಆಗಸ್ಟ್ ತಿಂಗಳಲ್ಲಿ ರಾಗಿಣಿ ಡ್ರಗ್ಸ್ ಸೇವನೆ ಮಾಡಿದ್ದರು ಎಂಬುದಕ್ಕೆ ಈಗ ಸಿಸಿಬಿಗೆ ಸಾಕ್ಷ್ಯಗಳು ಲಭ್ಯವಾಗಿವೆ. ಅದ್ರೆ ರಾಗಿಣಿ ಮಾತ್ರ […]

ಇಷ್ಟಕ್ಕೂ.. ಯುರಿನ್ ಟೆಸ್ಟ್ ವೇಳೆ ರಾಗಿಣಿ ತನ್ನ ಮೂತ್ರದಲ್ಲಿ ನೀರು ಬೆರೆಸಿದ್ದೇಕೆ, ಗೊತ್ತಾ?
ಆಯೇಷಾ ಬಾನು
| Edited By: |

Updated on:Sep 22, 2020 | 12:19 PM

Share

[lazy-load-videos-and-sticky-control id=”d5sO-WmWci8″]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಸೇರಿರೋ ತುಪ್ಪದ ಬೆಡಗಿ ರಾಗಿಣಿ ಅಸ್ಪತ್ರೆಯಲ್ಲಿ ಮಾಡಿದ ಹೈಡ್ರಾಮಾ ಸೀಕ್ರೆಟ್ ರಿವೀಲ್ ಆಗಿದೆ. ಯುರಿನ್ ಟೆಸ್ಟ್ ವೇಳೆ ರಾಗಿಣಿ ಮಾಡಿದ ನಾಟಕದ ಹಿಂದಿದ್ದ ಪ್ಲ್ಯಾನ್ ಬಹಿರಂಗಗೊಂಡಿದೆ.

ಮಾಡಿದ್ದ ತಪ್ಪನ್ನು ಮುಚ್ಚಿಡಲಿಕ್ಕಾಗಿ ಅಂದು ಡ್ರಗ್ಸ್ ಟೆಸ್ಟ್ ವೇಳೆ ರಾಗಿಣಿ ಹೈಡ್ರಾಮಾ ಮಾಡಿದ್ದಾರೆ. ಆಗಸ್ಟ್ ತಿಂಗಳಲ್ಲಿ ರಾಗಿಣಿ ಡ್ರಗ್ಸ್ ಸೇವನೆ ಮಾಡಿದ್ದರು ಎಂಬುದಕ್ಕೆ ಈಗ ಸಿಸಿಬಿಗೆ ಸಾಕ್ಷ್ಯಗಳು ಲಭ್ಯವಾಗಿವೆ. ಅದ್ರೆ ರಾಗಿಣಿ ಮಾತ್ರ ಈ ಬಗ್ಗೆ ವಿಚಾರಣೆ ಸಮಯದಲ್ಲಿ ಪೊಲೀಸರ ಮುಂದೆ ಬಾಯಿ ಬಿಟ್ಟಿರಲಿಲ್ಲ. ಶ್ರೀ ಬಂಧನದ ಬಳಿಕ ಪೊಲೀಸರಿಗೆ ಆಗಸ್ಟ್ ನಲ್ಲಿ ಡ್ರಗ್ಸ್ ಸೇವನೆ ಮಾಡಿದಕ್ಕೆ ಸಾಕ್ಷ್ಯ ಲಭ್ಯವಾಗಿದೆ. ಡ್ರಗ್ಸ್ ಟೆಸ್ಟ್ ಮಾಡ್ಸಿದ್ರೆ ತಾವು ಜೈಲಿಗೆ ಹೋಗ್ತಿವಿ, ನಾವು ಡ್ರಗ್ಸ್ ಟೆಸ್ಟ್ ಮಾಡಿಸಲ್ಲಾ ಎಂದು ಪೊಲೀಸರ ಬಳಿ ರಾಗಿಣಿ ನಾಟಕವಾಡಿದ್ದಳು.

ಕೋರ್ಟ್ ಆದೇಶ ನೀಡಿದ್ದರೂ ಡ್ರಗ್ಸ್ ಟೆಸ್ಟ್ ಮಾಡಿಸಲು ರಾಗಿಣಿ ಒಪ್ಪಿರಲಿಲ್ಲ. ಆದರೆ ಪೊಲೀಸರ ಬಲವಂತಕ್ಕೆ ಟೆಸ್ಟ್ ಮಾಡಲೇ ಬೇಕಾದ ಅನಿವಾರ್ಯತೆ ಬಂದಾಗ ಡ್ರಗ್ಸ್ ಟೆಸ್ಟ್​ನಲ್ಲಿ ಸರಿಯಾದ ವರದಿ ಬರಬಾರದು ಎಂದು ರಾಗಿಣಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಟೆಸ್ಟ್​ಗೆ ನೀಡಬೇಕಿದ್ದ ತಮ್ಮ ಮೂತ್ರದ ಮಾದರಿಗೆ ನೀರು ಬೆರೆಸಿ, ಅದನ್ನು ಡೈಲೂಟ್ ಮಾಡಲು ಯತ್ನಿಸಿದ್ದಾರೆ. ರಾಗಿಣಿ ಅಂದು ಅಸ್ಪತ್ರೆಯಲ್ಲಿ ಯಾಕೆ ಡ್ರಗ್ಸ್ ಟೆಸ್ಟ್ ಮಾಡಿಸಲು ಒಪ್ಪಿಲ್ಲಾ ಎನ್ನುವುದಕ್ಕೆ ಇದರೊಂದಿಗೆ  ಸಿಸಿಬಿ ಉತ್ತರ ಕಂಡುಕೊಂಡಿದೆ.

Published On - 10:00 am, Tue, 22 September 20

Follow Us
ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?
ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?
NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!
NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ