‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಪ್ರತಿಕ್ರಿಯೆ
ನಟ ದರ್ಶನ್ ಅವರು ಜೈಲು ಸೇರಿದ್ದಾರೆ. ಈ ಬಗ್ಗೆ ಚಿತ್ರರಂಗದ ಹಲವರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟಿ ರಾಗಿಣಿ ಕೂಡ ಈ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ‘ನಾನು ಕೂಡ ಜೀವನದಲ್ಲಿ ಸಾಕಷ್ಟು ಅನುಭವಿಸಿದ್ದೇನೆ. ಕಾನೂನು ಪ್ರಕ್ರಿಯೆಗೆ ಹೆಚ್ಚು ಸಮಯ ಹಿಡಿಯಬಹುದು. ಆದರೆ ಖಂಡಿತಾ ನ್ಯಾಯ ಗೆಲ್ಲುತ್ತದೆ’ ಎಂದು ರಾಗಿಣಿ ಹೇಳಿದ್ದಾರೆ.
ನಟ ದರ್ಶನ್ (Darshan) ಅವರು ಜೈಲು ಸೇರಿದ್ದಾರೆ. ಈ ಬಗ್ಗೆ ಚಿತ್ರರಂಗದ ಹಲವರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟಿ ರಾಗಿಣಿ ದ್ವಿವೇದಿ (Ragini Dwivedi) ಕೂಡ ಈ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ‘ನಾನು ಕೂಡ ಜೀವನದಲ್ಲಿ ಸಾಕಷ್ಟು ಅನುಭವಿಸಿದ್ದೇನೆ. ಕಾನೂನು ಪ್ರಕ್ರಿಯೆಗೆ ಹೆಚ್ಚು ಸಮಯ ಹಿಡಿಯಬಹುದು. ಆದರೆ ಖಂಡಿತಾ ನ್ಯಾಯ ಗೆಲ್ಲುತ್ತದೆ. ನಟಿಯರಿಗೆ ಅಶ್ಲೀಲ ಸಂದೇಶ ಬರುತ್ತಿರುವುದು ದುರದೃಷ್ಟಕರ. ಯಾವಾಗಲೂ ಹೆಣ್ಮಕ್ಕಳ ಚಾರಿತ್ರ್ಯಹರಣ ಮಾಡುವಂತಹ ಕೆಲಸ ನಡೆಯತ್ತಲೇ. ಮಹಿಳೆಯರನ್ನು ಸುಲಭವಾಗಿ ಟಾರ್ಗೆಟ್ ಮಾಡಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

