AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಬಳಿಯ ಗ್ರಾಮವೊಂದರಲ್ಲಿ ರಾಹುಲ್ ಗಾಂಧಿ ರೈತ ಸಮುದಾಯದೊಂದಿಗೆ ಸಂವಾದ ನಡೆಸಿದರು

ನಾಗಮಂಗಲ ಬಳಿಯ ಗ್ರಾಮವೊಂದರಲ್ಲಿ ರಾಹುಲ್ ಗಾಂಧಿ ರೈತ ಸಮುದಾಯದೊಂದಿಗೆ ಸಂವಾದ ನಡೆಸಿದರು

TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Oct 06, 2022 | 5:22 PM

Share

ಗುರುವಾರದಂದು ಅವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕರಾಡಿಯಾ ಗ್ರಾಮದಲ್ಲಿ ರೈತರೊಂದಿಗೆ ಮಾತುಕತೆ ನಡೆಸಿದರು. ಒಬ್ಬ ಯುವತಿ ಕಣ್ಣೀರು ಸುರಿಸುತ್ತಾ ತನ್ನ ಕುಟುಂಬದ ಸಂಕಷ್ಟಗಳನ್ನು ಹೇಳಿಕೊಂಡಳು

ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾರತ ಜೋಡೊ ಯಾತ್ರೆ ನಡೆಯುತ್ತಿರುವಾಗಲೇ ಜನರೊಂದಿಗೆ ಮತ್ತು ರೈತಾಪಿ ಸಮುದಾಯಗಳೊಂದಿಗೆ (farmer community) ಸಂವಾದಗಳನ್ನು ನಡೆಸುತ್ತಾರೆ. ಗುರುವಾರದಂದು ಅವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕರಾಡಿಯಾ (Karadia) ಗ್ರಾಮದಲ್ಲಿ ರೈತರೊಂದಿಗೆ ಮಾತುಕತೆ ನಡೆಸಿದರು. ಒಬ್ಬ ಯುವತಿ ಕಣ್ಣೀರು ಸುರಿಸುತ್ತಾ ತನ್ನ ಕುಟುಂಬದ ಸಂಕಷ್ಟಗಳನ್ನು ಹೇಳಿಕೊಂಡಳು. ಈ ಸಂದರ್ಭದಲ್ಲಿ ರಾಹುಲ್ ಅವರೊಂದಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ, ಹೆಚ್ ಕೆ ಪಾಟೀಲ್ ಮೊದಲಾದ ನಾಯಕರಿದ್ದರು..

Follow Us
Web contact
Web contact

TV9 Kannada

Read More