AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ ಬಗ್ಗೆ ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ

ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ ಬಗ್ಗೆ ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ

ಸಂಜಯ್ಯಾ ಚಿಕ್ಕಮಠ
| Edited By: |

Updated on: Dec 13, 2025 | 3:23 PM

Share

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಆಳಂದ ವಿಚಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಆಳಂದ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾರ ಹೆಸರು ತೆಗೆದಿಲ್ಲ. ಅಂಬೇಡ್ಕರ್ ಸೋಲಿನಿಂದ ದೇಶದಲ್ಲಿ ವೋಟ್ ಚೋರಿ ಶುರುವಾಗಿದೆ ಎಂದಿದ್ದಾರೆ.

ಹುಬ್ಬಳ್ಳಿ, ಡಿಸೆಂಬರ್​​ 13: ಮತಗಳ್ಳತನ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಅಂಬೇಡ್ಕರ್ ಸೋಲಿನಿಂದ ದೇಶದಲ್ಲಿ ವೋಟ್ ಚೋರಿ ಶುರುವಾಗಿದೆ. ಕಾಂಗ್ರೆಸ್ ಪಾರ್ಟಿಯಲ್ಲೇ ಎಸ್​ಐಆರ್ ಆಗಬೇಕು. ಅಂದ್ರೆ ಮಾತ್ರ ಕಾಂಗ್ರೆಸ್ ಉಳಿಯುತ್ತದೆ. ಆಳಂದ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾರ ಹೆಸರು ತೆಗೆದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ರಾಹುಲ್​ ಗಾಂಧಿಗೆ ಬಿ.ಆರ್.ಪಾಟೀಲ್ ಹೆಸರು ಗೊತ್ತೇ ಇಲ್ಲ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More