ನಂಜುಂಡೇಶ್ವರ ದೇವಾಲಯಕ್ಕೆ ರಾಹುಲ್ ಗಾಂಧಿ ಭೇಟಿ: ಪ್ರಸಾದ ತಿನ್ನುವುದು ಹೇಗೆ ಎಂದು ಹೇಳಿಕೊಟ್ಟ ಡಿ.ಕೆ ಶಿವಕುಮಾರ!
ರಾಹುಲ್ಗೆ ಹೂವಿನ ಹಾರ ಹಾಕಿ ಮುಖ್ಯ ಅರ್ಚಕರು ಸ್ವಾಗತಿಸಿದರು. ಮಳೆಯ ನಡುವೆಯು ರಾಹುಲ್ ಗಾಂಧಿಯನ್ನು ನೋಡಲು ಜನರು ಕಟ್ಟಡದ ಮೇಲೆ ನಿಂತ್ತುಕೊಂಡಿದ್ದರು.
ಮೈಸೂರು: ಭಾರತ್ ಜೋಡೋ ಮೂರನೇ ದಿನದ ಪಾದಯಾತ್ರೆ ಇಂದು ಕಡಕೋಳದಿಂದ ಮೈಸೂರಿನತ್ತ ಆಗಮಿಸಿದ್ದು, ಜಿಲ್ಲೆಯ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದರು. ರಾಹುಲ್ಗೆ ಹೂವಿನ ಹಾರ ಹಾಕಿ ಮುಖ್ಯ ಅರ್ಚಕರು ಸ್ವಾಗತಿಸಿದರು. ಮಳೆಯ ನಡುವೆಯು ರಾಹುಲ್ ಗಾಂಧಿಯನ್ನು ನೋಡಲು ಜನರು ಕಟ್ಟಡದ ಮೇಲೆ ನಿಂತ್ತುಕೊಂಡಿದ್ದರು. ರಾಹುಲ್ ಗಾಂಧಿಗೆ ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಾಥ್ ಕೊಟ್ಟರು. ದೇವಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಸರ್ಪಗಾವಲು ವಹಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

