ನಂಜುಂಡೇಶ್ವರ ದೇವಾಲಯಕ್ಕೆ ರಾಹುಲ್ ಗಾಂಧಿ ಭೇಟಿ: ಪ್ರಸಾದ ತಿನ್ನುವುದು ಹೇಗೆ ಎಂದು ಹೇಳಿಕೊಟ್ಟ ಡಿ.ಕೆ ಶಿವಕುಮಾರ!
ರಾಹುಲ್ಗೆ ಹೂವಿನ ಹಾರ ಹಾಕಿ ಮುಖ್ಯ ಅರ್ಚಕರು ಸ್ವಾಗತಿಸಿದರು. ಮಳೆಯ ನಡುವೆಯು ರಾಹುಲ್ ಗಾಂಧಿಯನ್ನು ನೋಡಲು ಜನರು ಕಟ್ಟಡದ ಮೇಲೆ ನಿಂತ್ತುಕೊಂಡಿದ್ದರು.
ಮೈಸೂರು: ಭಾರತ್ ಜೋಡೋ ಮೂರನೇ ದಿನದ ಪಾದಯಾತ್ರೆ ಇಂದು ಕಡಕೋಳದಿಂದ ಮೈಸೂರಿನತ್ತ ಆಗಮಿಸಿದ್ದು, ಜಿಲ್ಲೆಯ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದರು. ರಾಹುಲ್ಗೆ ಹೂವಿನ ಹಾರ ಹಾಕಿ ಮುಖ್ಯ ಅರ್ಚಕರು ಸ್ವಾಗತಿಸಿದರು. ಮಳೆಯ ನಡುವೆಯು ರಾಹುಲ್ ಗಾಂಧಿಯನ್ನು ನೋಡಲು ಜನರು ಕಟ್ಟಡದ ಮೇಲೆ ನಿಂತ್ತುಕೊಂಡಿದ್ದರು. ರಾಹುಲ್ ಗಾಂಧಿಗೆ ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಾಥ್ ಕೊಟ್ಟರು. ದೇವಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಸರ್ಪಗಾವಲು ವಹಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

