ಅಪೆಕ್ಸ್ ಕೋರ್ಟ್ ತೀರ್ಪು; ರಾಹುಲ್ ಗಾಂಧಿ ಸದನದಲ್ಲಿ ಮಾತಾಡುವುದನ್ನು ತಡೆಯಲು ಬಿಜೆಪಿ ಸರ್ಕಾರ ರೂಪಿಸಿದ ಸಂಚು ಬಯಲಾಗಿದೆ: ದಿನೇಶ್ ಗುಂಡೂರಾವ್

ಕೆಳ ನ್ಯಾಯಾಲಯ ಯಾಕೆ ಎರಡು ವರ್ಷ ಶಿಕ್ಷೆ ವಿಧಿಸಿದೆ ಅನ್ನೋದು ಅರ್ಥವಾಗಿಲ್ಲ ಅಂತ ಸರ್ವೋಚ್ಛ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿರುವುದು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸರ್ಕಾರ ರೂಪಿಸಿದ ಷಡ್ಯಂತ್ರ ಬಯಲಿಗೆ ಬರುತ್ತದೆ ಎಂದು ದಿನೇಶ್ ಹೇಳಿದರು.

ಅಪೆಕ್ಸ್ ಕೋರ್ಟ್ ತೀರ್ಪು; ರಾಹುಲ್ ಗಾಂಧಿ ಸದನದಲ್ಲಿ ಮಾತಾಡುವುದನ್ನು ತಡೆಯಲು ಬಿಜೆಪಿ ಸರ್ಕಾರ ರೂಪಿಸಿದ ಸಂಚು ಬಯಲಾಗಿದೆ: ದಿನೇಶ್ ಗುಂಡೂರಾವ್
|

Updated on: Aug 04, 2023 | 4:59 PM

ದೆಹಲಿ: ಮೋದಿ ಉಪನಾಮಕ್ಕೆ (Modi Surname) ಸಂಬಂಧಿಸಿದಂತೆ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತಿನ ಕೆಳ ನ್ಯಾಯಾಲಯವೊಂದು ವಿಧಿಸಿದ ಎರಡು ವರ್ಷ ಸೆರೆವಾಸ ಶಿಕ್ಷೆಗೆ ಸಂಬಂಧಿಸಿದಂತೆ ಸುಪ್ರೀಮ್ ಕೋರ್ಟ್ (Supreme Court) ಮಧ್ಯಂತರ ತಡೆಯಾಜ್ಞೆ ನೀಡಿದ್ದು ಕಾಂಗ್ರೆಸ್ ನಾಯಕರನ್ನು ಅತೀವ ಸಂತೋಷಗೊಳಿಸಿದೆ. ಅಪೆಕ್ಸ್ ಕೋರ್ಟಿನ ತೀರ್ಪನ್ನು ಸ್ವಾಗತಿಸಿ ದೆಹಲಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao), ಕೆಳ ನ್ಯಾಯಾಲಯ ಯಾಕೆ ಎರಡು ವರ್ಷ ಶಿಕ್ಷೆ ವಿಧಿಸಿದೆ ಅನ್ನೋದು ಅರ್ಥವಾಗಿಲ್ಲ ಅಂತ ಸರ್ವೋಚ್ಛ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿರುವುದು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸರ್ಕಾರ ರೂಪಿಸಿದ ಷಡ್ಯಂತ್ರ ಬಯಲಿಗೆ ಬರುತ್ತದೆ ಎಂದು ದಿನೇಶ್ ಹೇಳಿದರು. ರಾಹುಲ್ ಬಾಯಿ ಮುಚ್ಚಿಸಲು, ಅವರು ಸದನದಲ್ಲಿ ಮಾತಾಡದಂತೆ ತಡೆಯಲು ಮತ್ತು ಅವರನ್ನು ಅವಮಾನಿಸಲು ಬಿಜೆಪಿ ಸರ್ಕಾರ ಮಸಲತ್ತು ನಡೆಸಿತ್ತು ಎಂದು ಜನಸಾಮಾನ್ಯನಿಗೂ ಈಗ ಗೊತ್ತಾಗಿದೆ ಎಂದು ದಿನೇಶ್ ಹೇಳಿದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಸಂಪೂರ್ಣ ಜಯ ಸಿಕ್ಕೇ ಸಿಗುತ್ತೆ ಅಂತ ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?