ರಾಯಚೂರು: ಚಂದ್ರಯಾನ 3ರ ಯಶಸ್ಸಿಗಾಗಿ ಚಂದ್ರಶೇಖರನಿಗೆ ಹಾಲಿನ ಅಭಿಷೇಕ ಮಾಡಿದ ಮಕ್ಕಳು
Chandrayaan-3: ರಾಯಚೂರು ನಗರದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಚಂದ್ರಯಾನ 3 ಯಶಸ್ಸಿಗಾಗಿ ಮಕ್ಕಳು ಶಿವಲಿಂಗಕ್ಕೆ ಅಭಿಷೇಕ ಮಾಡಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಮಕ್ಕಳು ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕ ಮಾಡಿ ಚಂದ್ರಯಾನ-3 ಸಕ್ಸಸ್ ಗಾಗಿ ಪ್ರಾರ್ಥಿನಿಸಿದ್ದಾರೆ. ವಿವಿಧ ಸ್ತೋತ್ರಗಳನ್ನ ಹೇಳೋ ಮೂಲಕ ಚಂದ್ರಯಾನ-3 ಭಾರತ ಹೊಸ ಮೈಲು ಗಲ್ಲು ಸಾಧಿಸಲಿ. ಅತೀ ದೊಡ್ಡ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿ ಅಂತ ಪ್ರಾರ್ಥನೆ ಮಾಡಿದ್ದಾರೆ.
ರಾಯಚೂರು, ಆ.23: ಇಡೀ ದೇಶವೇ ಕಾಯುತ್ತಿರುವ ಕ್ಷಣ ಸಮೀಪಿಸುತ್ತಿದೆ. ಇಂದು ಸಂಜೆ ವಿಕ್ರಮ್ ಲ್ಯಾಂಡರ್ ಚಂದ್ರನ ನೆಲದ ಮೇಲೆ ಇಳಿಯಲಿದೆ. ಹೀಗಾಗಿ ಚಂದ್ರಯಾನ್ 3 ಯಶಸ್ಸಿಗಾಗಿ ದೇಶಾದ್ಯಂತ ಮಂದಿರ-ಮಸೀದಿಗಳಲ್ಲಿ ಪೂಜೆ ನಡೆಯುತ್ತಿದೆ. ಸದ್ಯ ರಾಯಚೂರು ನಗರದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಚಂದ್ರಯಾನ 3 ಯಶಸ್ಸಿಗಾಗಿ ಮಕ್ಕಳು ಶಿವಲಿಂಗಕ್ಕೆ ಅಭಿಷೇಕ ಮಾಡಿದ್ದಾರೆ.
ವಿವಿಧ ಏರಿಯಾಗಳ ಮಕ್ಕಳು ಒಂದಾಗಿ ಚಂದ್ರಯಾನ 3 ಸಕ್ಸಸ್ಗಾಗಿ ಚಂದ್ರಶೇಖರನಿಗೆ ಪೂಜೆ-ಪುನಸ್ಕಾರ ಮಾಡಿ ಹಾಲಿನ ಅಭಿಷೇಕ ಮಾಡಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಮಕ್ಕಳು ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕ ಮಾಡಿ ಚಂದ್ರಯಾನ-3 ಸಕ್ಸಸ್ ಗಾಗಿ ಪ್ರಾರ್ಥಿನಿಸಿದ್ದಾರೆ. ವಿವಿಧ ಸ್ತೋತ್ರಗಳನ್ನ ಹೇಳೋ ಮೂಲಕ ಚಂದ್ರಯಾನ-3 ಭಾರತ ಹೊಸ ಮೈಲು ಗಲ್ಲು ಸಾಧಿಸಲಿ. ಅತೀ ದೊಡ್ಡ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿ ಅಂತ ಪ್ರಾರ್ಥನೆ ಮಾಡಿದ್ದಾರೆ.
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್ ಶಾಕ್
