ಸಚಿವರ ಸಭೆಯಲ್ಲಿ ಕ್ರಿಕೆಟ್ ಕ್ರೇಜ್​​: ಕದ್ದು ಮುಚ್ಚಿ ಮೊಬೈಲ್​ನಲ್ಲಿ ಸ್ಕೋರ್ ವೀಕ್ಷಿಸಿದ ಅಧಿಕಾರಿ

Raichur: ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹಾಗೂ ಸಚಿವ ಎನ್ ಎಸ್ ಬೋಸರಾಜ್​ ಬರ ಪರಿಶೀಲನಾ ಸಭೆ ಮಾಡಿದ್ದಾರೆ. ಈ ವೇಳೆ ಸಭೆಯಲ್ಲಿ ಇಂಜಿನಿಯರ್ ನವೀನ್​ ಎನ್ನುವವರಿಂದ ಪದೇ ಪದೇ ಕದ್ದು ಮುಚ್ಚಿ ಮೊಬೈಲ್ ಓಪನ್ ಮಾಡಿ ಸ್ಕೋರ್ ವೀಕ್ಷಣೆ ಮಾಡಿದ್ದಾರೆ. 

ಸಚಿವರ ಸಭೆಯಲ್ಲಿ ಕ್ರಿಕೆಟ್ ಕ್ರೇಜ್​​: ಕದ್ದು ಮುಚ್ಚಿ ಮೊಬೈಲ್​ನಲ್ಲಿ ಸ್ಕೋರ್ ವೀಕ್ಷಿಸಿದ ಅಧಿಕಾರಿ
| Edited By: ಗಂಗಾಧರ​ ಬ. ಸಾಬೋಜಿ

Updated on: Nov 15, 2023 | 4:03 PM

ರಾಯಚೂರು, ನವೆಂಬರ್​​​ 15: ಇಂದು ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ (India vs new zealand) ಸೆಮಿ ಫೈನಲ್ ಪಂದ್ಯ ನಡೆಯುತ್ತಿದೆ. ಈ ಸೆಮಿ ಫೈನಲ್​ನ ಪಂದ್ಯ ಎಷ್ಟರ ಮಟ್ಟಿಗೆ ಕುತೂಹಲ ಕೆರಳಿಸಿದೆ ಎಂದರೆ ಸಚಿವರ ಕೃಷಿ ಮೀಟಿಂಗ್​​ನಲ್ಲಿ ಅಧಿಕಾರಿಯೊಬ್ಬರು ಮೊಬೈಲ್​ನಲ್ಲಿ ಕ್ರಿಕೆಟ್ ಮ್ಯಾಚ್ ಸ್ಕೋರ್ ವೀಕ್ಷಣೆ ಮಾಡಿದ್ದಾರೆ.  ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹಾಗೂ ಸಚಿವ ಎನ್ ಎಸ್ ಬೋಸರಾಜ್​ ಬರ ಪರಿಶೀಲನಾ ಸಭೆ ಮಾಡಿದ್ದಾರೆ. ಈ ವೇಳೆ ಸಭೆಯಲ್ಲಿ ಇಂಜಿನಿಯರ್ ನವೀನ್​ ಎನ್ನುವವರಿಂದ ಪದೇ ಪದೇ ಕದ್ದು ಮುಚ್ಚಿ ಮೊಬೈಲ್ ಓಪನ್ ಮಾಡಿ ಸ್ಕೋರ್ ವೀಕ್ಷಣೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ