ಸಚಿವರ ಸಭೆಯಲ್ಲಿ ಕ್ರಿಕೆಟ್ ಕ್ರೇಜ್​​: ಕದ್ದು ಮುಚ್ಚಿ ಮೊಬೈಲ್​ನಲ್ಲಿ ಸ್ಕೋರ್ ವೀಕ್ಷಿಸಿದ ಅಧಿಕಾರಿ

ಸಚಿವರ ಸಭೆಯಲ್ಲಿ ಕ್ರಿಕೆಟ್ ಕ್ರೇಜ್​​: ಕದ್ದು ಮುಚ್ಚಿ ಮೊಬೈಲ್​ನಲ್ಲಿ ಸ್ಕೋರ್ ವೀಕ್ಷಿಸಿದ ಅಧಿಕಾರಿ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 15, 2023 | 4:03 PM

Raichur: ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹಾಗೂ ಸಚಿವ ಎನ್ ಎಸ್ ಬೋಸರಾಜ್​ ಬರ ಪರಿಶೀಲನಾ ಸಭೆ ಮಾಡಿದ್ದಾರೆ. ಈ ವೇಳೆ ಸಭೆಯಲ್ಲಿ ಇಂಜಿನಿಯರ್ ನವೀನ್​ ಎನ್ನುವವರಿಂದ ಪದೇ ಪದೇ ಕದ್ದು ಮುಚ್ಚಿ ಮೊಬೈಲ್ ಓಪನ್ ಮಾಡಿ ಸ್ಕೋರ್ ವೀಕ್ಷಣೆ ಮಾಡಿದ್ದಾರೆ. 

ರಾಯಚೂರು, ನವೆಂಬರ್​​​ 15: ಇಂದು ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ (India vs new zealand) ಸೆಮಿ ಫೈನಲ್ ಪಂದ್ಯ ನಡೆಯುತ್ತಿದೆ. ಈ ಸೆಮಿ ಫೈನಲ್​ನ ಪಂದ್ಯ ಎಷ್ಟರ ಮಟ್ಟಿಗೆ ಕುತೂಹಲ ಕೆರಳಿಸಿದೆ ಎಂದರೆ ಸಚಿವರ ಕೃಷಿ ಮೀಟಿಂಗ್​​ನಲ್ಲಿ ಅಧಿಕಾರಿಯೊಬ್ಬರು ಮೊಬೈಲ್​ನಲ್ಲಿ ಕ್ರಿಕೆಟ್ ಮ್ಯಾಚ್ ಸ್ಕೋರ್ ವೀಕ್ಷಣೆ ಮಾಡಿದ್ದಾರೆ.  ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹಾಗೂ ಸಚಿವ ಎನ್ ಎಸ್ ಬೋಸರಾಜ್​ ಬರ ಪರಿಶೀಲನಾ ಸಭೆ ಮಾಡಿದ್ದಾರೆ. ಈ ವೇಳೆ ಸಭೆಯಲ್ಲಿ ಇಂಜಿನಿಯರ್ ನವೀನ್​ ಎನ್ನುವವರಿಂದ ಪದೇ ಪದೇ ಕದ್ದು ಮುಚ್ಚಿ ಮೊಬೈಲ್ ಓಪನ್ ಮಾಡಿ ಸ್ಕೋರ್ ವೀಕ್ಷಣೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ