ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ, ಕೋಚ್ ಹೇಗಿದೆ ನೋಡಿ
ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ.
ಮೈಸೂರು, (ಡಿಸೆಂಬರ್ 22): ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ. ಕೂರಲು ಸೋಫಾ, ಮಲಗಲು ಬೆಡ್, ಎಸಿ ಸೇರಿ ಸ್ನಾನಗೃಹ ವ್ಯವಸ್ಥೆ ಕಲ್ಪಿಸಿದೆ. ಹಾಗಾದ್ರೆ, ಶ್ರೀಗಳು ಇರುವ ಬೋಗಿಯಲ್ಲಿ ಏನೆಲ್ಲಾ ಸೌಲಭ್ಯ ಒದಗಿಸಲಾಗಿದೆ ಎನ್ನುವುದನ್ನು ನೋಡಿ.
Follow Us
Latest Videos
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

