AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ, ಕೋಚ್ ಹೇಗಿದೆ ನೋಡಿ

ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ, ಕೋಚ್ ಹೇಗಿದೆ ನೋಡಿ

ರಾಮ್​, ಮೈಸೂರು
| Edited By: |

Updated on: Dec 22, 2025 | 10:16 PM

Share

ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀ‌ಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ.

ಮೈಸೂರು, (ಡಿಸೆಂಬರ್ 22): ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀ‌ಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ. ಕೂರಲು ಸೋಫಾ, ಮಲಗಲು ಬೆಡ್, ಎಸಿ ಸೇರಿ ಸ್ನಾನಗೃಹ ವ್ಯವಸ್ಥೆ ಕಲ್ಪಿಸಿದೆ. ಹಾಗಾದ್ರೆ, ಶ್ರೀಗಳು ಇರುವ ಬೋಗಿಯಲ್ಲಿ ಏನೆಲ್ಲಾ ಸೌಲಭ್ಯ ಒದಗಿಸಲಾಗಿದೆ ಎನ್ನುವುದನ್ನು ನೋಡಿ.