ತುಮಕೂರು, ಚಿತ್ರದುರ್ಗ, ಪಾವಗಡ, ಬೆಳಗಾವಿ, ಅಂಕೋಲಾ ರೈಲು ಮಾರ್ಗದ ಬಗ್ಗೆ ಚರ್ಚೆ, ಸಚಿವ ವಿ.ಸೋಮಣ್ಣ ಮಾಹಿತಿ

ರೇಲ್ವೆ ಇಲಾಖೆಯ ಸಾಮಾನ್ಯ ಸಭೆ ನಡೆಸಲು ಹುಬ್ಬಳ್ಳಿಗೆ ಬಂದಿದ್ದೇನೆ. ಹಳ್ಳಿಗಾಡಿನ ಜನರ ಸಂಪರ್ಕ ಸೇವೆಯಾಗಿ ರೇಲ್ವೆ ಕೆಲಸ ಮಾಡಬೇಕೆಂಬ ನನ್ನ ಆಸೆ ಇದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಪಾವಗಡ, ಬೆಳಗಾವಿ, ಅಂಕೋಲಾ ರೈಲು ಮಾರ್ಗ ವಿಸ್ತರಿಸಲಾಗುತ್ತೆ. ಮೀಟಿಂಗ್ ನಂತರ ಎಲ್ಲವೂ ತಿಳಿಸುತ್ತೇವೆ ಎಂದು ರೈಲ್ವೆ ಸಚಿವ ವಿ ಸೋಮಣ್ಣ ತಿಳಿಸಿದರು.

ತುಮಕೂರು, ಚಿತ್ರದುರ್ಗ, ಪಾವಗಡ, ಬೆಳಗಾವಿ, ಅಂಕೋಲಾ ರೈಲು ಮಾರ್ಗದ ಬಗ್ಗೆ ಚರ್ಚೆ, ಸಚಿವ ವಿ.ಸೋಮಣ್ಣ ಮಾಹಿತಿ
| Updated By: ಆಯೇಷಾ ಬಾನು

Updated on: Oct 03, 2024 | 12:19 PM

ಹುಬ್ಬಳ್ಳಿಗೆ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಭೇಟಿ ನೀಡಿದ್ದು ತುಮಕೂರು, ಚಿತ್ರದುರ್ಗ, ಪಾವಗಡ, ಬೆಳಗಾವಿ, ಅಂಕೋಲಾ ರೈಲು ಮಾರ್ಗ ಸಂಬಂಧ ಮಾತನಾಡಿದ್ದಾರೆ. ರೇಲ್ವೆ ಇಲಾಖೆಯ ಸಾಮಾನ್ಯ ಸಭೆ ನಡೆಸಲು ಹುಬ್ಬಳ್ಳಿಗೆ ಬಂದಿದ್ದೇನೆ. ಹುಬ್ಬಳ್ಳಿಯ ಸಿದ್ದರೂಢರ ದರ್ಶನ‌ ಪಡೆದಿದ್ದೇನೆ. ಹಳೆಯ ಕಾಲದ ನೆನಪುಗಳ ಅವಶ್ಯಕತೆ ಇಲ್ಲ, ನಮಗೆ ಕೆಲಸದ ಅವಶ್ಯಕತೆ ಇದೆ. ಹಳ್ಳಿಗಾಡಿನ ಜನರ ಸಂಪರ್ಕ ಸೇವೆಯಾಗಿ ರೇಲ್ವೆ ಕೆಲಸ ಮಾಡಬೇಕೆಂಬ ನನ್ನ ಆಸೆ ಇದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಪಾವಗಡ, ಬೆಳಗಾವಿ, ಅಂಕೋಲಾ ರೈಲು ಮಾರ್ಗ ವಿಸ್ತರಿಸಲಾಗುತ್ತೆ. ಮೀಟಿಂಗ್ ನಂತರ ಎಲ್ಲವೂ ತಿಳಿಸುತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
Video: ಟೆಕ್ಕಿ ದಂಪತಿ ಇದ್ದ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ
Video: ಟೆಕ್ಕಿ ದಂಪತಿ ಇದ್ದ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ
ಮಾಂಗಲ್ಯದೊಂದಿಗೆ ಧರಿಸುವ ಕರಿಮಣಿಯ ಮಹತ್ವವೇನು? ತಿಳಿಯಿರಿ
ಮಾಂಗಲ್ಯದೊಂದಿಗೆ ಧರಿಸುವ ಕರಿಮಣಿಯ ಮಹತ್ವವೇನು? ತಿಳಿಯಿರಿ
ನವರಾತ್ರಿಯ ಮೊದಲ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ ಮೊದಲ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
ಥಾಣೆಯ ತಿಂಡಿ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ
ಥಾಣೆಯ ತಿಂಡಿ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​