ತುಮಕೂರು, ಚಿತ್ರದುರ್ಗ, ಪಾವಗಡ, ಬೆಳಗಾವಿ, ಅಂಕೋಲಾ ರೈಲು ಮಾರ್ಗದ ಬಗ್ಗೆ ಚರ್ಚೆ, ಸಚಿವ ವಿ.ಸೋಮಣ್ಣ ಮಾಹಿತಿ

Edited By:

Updated on: Oct 03, 2024 | 12:19 PM

ರೇಲ್ವೆ ಇಲಾಖೆಯ ಸಾಮಾನ್ಯ ಸಭೆ ನಡೆಸಲು ಹುಬ್ಬಳ್ಳಿಗೆ ಬಂದಿದ್ದೇನೆ. ಹಳ್ಳಿಗಾಡಿನ ಜನರ ಸಂಪರ್ಕ ಸೇವೆಯಾಗಿ ರೇಲ್ವೆ ಕೆಲಸ ಮಾಡಬೇಕೆಂಬ ನನ್ನ ಆಸೆ ಇದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಪಾವಗಡ, ಬೆಳಗಾವಿ, ಅಂಕೋಲಾ ರೈಲು ಮಾರ್ಗ ವಿಸ್ತರಿಸಲಾಗುತ್ತೆ. ಮೀಟಿಂಗ್ ನಂತರ ಎಲ್ಲವೂ ತಿಳಿಸುತ್ತೇವೆ ಎಂದು ರೈಲ್ವೆ ಸಚಿವ ವಿ ಸೋಮಣ್ಣ ತಿಳಿಸಿದರು.

ಹುಬ್ಬಳ್ಳಿಗೆ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಭೇಟಿ ನೀಡಿದ್ದು ತುಮಕೂರು, ಚಿತ್ರದುರ್ಗ, ಪಾವಗಡ, ಬೆಳಗಾವಿ, ಅಂಕೋಲಾ ರೈಲು ಮಾರ್ಗ ಸಂಬಂಧ ಮಾತನಾಡಿದ್ದಾರೆ. ರೇಲ್ವೆ ಇಲಾಖೆಯ ಸಾಮಾನ್ಯ ಸಭೆ ನಡೆಸಲು ಹುಬ್ಬಳ್ಳಿಗೆ ಬಂದಿದ್ದೇನೆ. ಹುಬ್ಬಳ್ಳಿಯ ಸಿದ್ದರೂಢರ ದರ್ಶನ‌ ಪಡೆದಿದ್ದೇನೆ. ಹಳೆಯ ಕಾಲದ ನೆನಪುಗಳ ಅವಶ್ಯಕತೆ ಇಲ್ಲ, ನಮಗೆ ಕೆಲಸದ ಅವಶ್ಯಕತೆ ಇದೆ. ಹಳ್ಳಿಗಾಡಿನ ಜನರ ಸಂಪರ್ಕ ಸೇವೆಯಾಗಿ ರೇಲ್ವೆ ಕೆಲಸ ಮಾಡಬೇಕೆಂಬ ನನ್ನ ಆಸೆ ಇದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಪಾವಗಡ, ಬೆಳಗಾವಿ, ಅಂಕೋಲಾ ರೈಲು ಮಾರ್ಗ ವಿಸ್ತರಿಸಲಾಗುತ್ತೆ. ಮೀಟಿಂಗ್ ನಂತರ ಎಲ್ಲವೂ ತಿಳಿಸುತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More