ಉಡುಪಿಯಲ್ಲಿ ಮುಂದುವರೆದ ನಿರಂತರ ಮಳೆ: ಮತ್ತೊಂದು ಗುಡ್ಡ ಕುಸಿಯುವ ಭೀತಿ!

ಭಾರಿ ಮಳೆಯಿಂದಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸೋಮೇಶ್ವರ ಬೀಚ್​ ಬಳಿ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ನಿರಂತರ ಮಳೆ ಮುಂದುವರೆದು ಗುಡ್ಡ ಸಂಪೂರ್ಣ ಕುಸಿದರೆ ಬೈಂದೂರು ಪ್ರಸಿದ್ಧ ಪ್ರವಾಸಿತಾಣ ಕಣ್ಮರೆ ಆಗುವ ಸಾಧ್ಯತೆ ಇದೆ. ಈಗಾಗಲೇ ಸುಮಾರು 30 ಮನೆಗಳ ಸಂಪರ್ಕ ಕಡಿತವಾಗಿದೆ.

ಉಡುಪಿಯಲ್ಲಿ ಮುಂದುವರೆದ ನಿರಂತರ ಮಳೆ: ಮತ್ತೊಂದು ಗುಡ್ಡ ಕುಸಿಯುವ ಭೀತಿ!
| Updated By: ಗಂಗಾಧರ​ ಬ. ಸಾಬೋಜಿ

Updated on: Jul 18, 2024 | 4:27 PM

ಉಡುಪಿ, ಜುಲೈ 18: ಎಡೆಬಿಡದೆ ಸುರಿಯುತ್ತಿರುವ ಮಳೆ (Rain) ಕೆಲ ಸಂಕಷ್ಟಗಳನ್ನು ಸೃಷ್ಟಿಸುತ್ತಿದೆ. ಜಿಲ್ಲೆಯ ಬೈಂದೂರು ತಾಲೂಕಿನ ಸೋಮೇಶ್ವರ ಬೀಚ್​​ ಬಳಿ ಪ್ರಸಿದ್ಧ ಪ್ರವಾಸಿತಾಣದಲ್ಲಿ ಗುಡ್ಡ ಕುಸಿತದ ಭೀತಿ (Hill Collapse) ಎದುರಾಗಿದೆ. ನಿರಂತರ ಮಳೆಯಿಂದ ಗುಡ್ಡದ ಮೇಲೆ ನಿರ್ಮಾಣ ಹಂತದಲ್ಲಿರುವ ಕಟ್ಟಡವು ಕುಸಿಯುವ ಆತಂಕ ಎದುರಾಗಿದೆ. ಗುಡ್ಡ ಕುಸಿಯುವ ಭೀತಿ ಹಿನ್ನೆಲೆ ಸೋಮೇಶ್ವರ ಬೀಚ್ ರಸ್ತೆ ಬಂದ್ ಮಾಡಲಾಗಿದೆ. ಸುಮಾರು 30 ಮನೆಗಳ ಸಂಪರ್ಕ ಕಡಿತವಾಗಿದೆ. ಗುಡ್ಡ ಸಂಪೂರ್ಣ ಕುಸಿದರೆ ಬೈಂದೂರು ಪ್ರಸಿದ್ಧ ಪ್ರವಾಸಿತಾಣ ಕಣ್ಮರೆ ಆಗಲಿದೆ. ಗುಡ್ಡದ ಮೇಲಿರುವ ಫಾರೆಸ್ಟ್ ಐಬಿಗೂ ಹಾನಿಯಾಗುವ ಸಾಧ್ಯತೆ ಇದೆ. ಗುಡ್ಡದ ಕೆಳ ಭಾಗದಲ್ಲಿರುವ ಮನೆಗಳಿಗೂ ಆತಂಕ ತಪ್ಪಿದ್ದಲ್ಲ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್
ಯೋಗೇಶ್ವರ್ ನನ್ನನ್ನು ಸಂಪರ್ಕಿಸಿಲ್ಲ, ಬೇರ ಪಕ್ಷದ ಮಾತು ಬೇಕಿಲ್ಲ: ಡಿಕೆಶಿ
ಯೋಗೇಶ್ವರ್ ನನ್ನನ್ನು ಸಂಪರ್ಕಿಸಿಲ್ಲ, ಬೇರ ಪಕ್ಷದ ಮಾತು ಬೇಕಿಲ್ಲ: ಡಿಕೆಶಿ
‘ಲಾಫಿಂಗ್ ಬುದ್ಧ’ ಗೆಲುವು ಕೋರಿ ರಿಷಬ್ ಶೆಟ್ಟಿ ದಂಪತಿಯಿಂದ ಪೂಜೆ
‘ಲಾಫಿಂಗ್ ಬುದ್ಧ’ ಗೆಲುವು ಕೋರಿ ರಿಷಬ್ ಶೆಟ್ಟಿ ದಂಪತಿಯಿಂದ ಪೂಜೆ