Monsoon delays: ಮಾನ್ಸೂನ್ ಸೀಸನ್ ಶುರುವಾಗಿ ಎರಡು ವಾರ ಕಳೆಯಿತು, ಮಳೆರಾಯ ಇನ್ನೂ ಅದೃಶ್ಯ, ಯಾದಗಿರಿ ರೈತರು ಕಂಗಾಲು

ಇನ್ನೊಂದು ವಾರದ ಅವಧಿಯಲ್ಲಿ ಮಳೆಯಾಗದಿದ್ದರೆ ಕ್ಷಾಮದ ಸ್ಥಿತಿ ತಲೆದೋರಲಿದೆ ಎಂದು ರೈತರು ನೋವು ಮತ್ತು ಭಯ ಮಿಶ್ರಿತ ಧ್ವನಿಯಲ್ಲಿ ಹೇಳುತ್ತಾರೆ.

Monsoon delays: ಮಾನ್ಸೂನ್ ಸೀಸನ್ ಶುರುವಾಗಿ ಎರಡು ವಾರ ಕಳೆಯಿತು, ಮಳೆರಾಯ ಇನ್ನೂ ಅದೃಶ್ಯ, ಯಾದಗಿರಿ ರೈತರು ಕಂಗಾಲು
|

Updated on: Jun 19, 2023 | 11:04 AM

ಯಾದಗಿರಿ: ಮಾನ್ಸೂನ್ ಸೀಸನ್ (Monsoon season) ಶುರುವಾಗಿ ಎರಡು ವಾರ ಕಳೆದರೂ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆಯಾಗದೆ ರೈತಾಪಿ ಜನ ತೀವ್ರ ಕಳವಳಗೊಂಡಿದ್ದಾರೆ. ಉತ್ತರ ಕರ್ನಾಟಕದ ರೈತರಂತೂ ಮಳೆಯಿಲ್ಲದೆ ಕಂಗಾಲಾಗರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಮೂಲಕ ಹರಿದು ಹೋಗುವ ಭೀಮಾ ನದಿ (Bhima River ) ಸಂಪೂರ್ಣವಾಗಿ ಬತ್ತಿಹೋಗಿದ್ದು ರೈತರಿಗೆ ಗಾಯದ ಮೇಲೆ ಬರೆಯಿಟ್ಟಂತಾಗಿದೆ. ಭತ್ತ ಬೆಳೆಯುವ ರೈತರು ಗದ್ದೆಯನ್ನು ಹದಮಾಡಿಕೊಂಡು, ಸಸಿ ನಾಟಲು ಅಣಿಯಾಗಿದ್ದಾರೆ ಅದರೆ ಮಳೆರಾಯನ ಸುಳಿವೇ ಇಲ್ಲ. ಹತ್ತಿ ಮತ್ತು ಹೆಸರು ಬಿತ್ತುವದು ಸಹ ವಿಳಂಬಗೊಂಡಿದೆ. ಇನ್ನೊಂದು ವಾರದ ಅವಧಿಯಲ್ಲಿ ಮಳೆಯಾಗದಿದ್ದರೆ ಕ್ಷಾಮದ (drought) ಸ್ಥಿತಿ ತಲೆದೋರಲಿದೆ ಎಂದು ರೈತರು ನೋವು ಮತ್ತು ಆತಂಕ ತುಂಬಿದ ಧ್ವನಿಯಲ್ಲಿ ಹೇಳುತ್ತಾರೆ. ಟಿವಿ9 ಕನ್ನಡ ವಾಹಿನಿಯ ಯಾದಗಿರಿ ವರದಿಗಾರ ಜಿಲ್ಲೆಯ ವಡಗೇರಾದ ರೈತರೊಂದಿಗೆ ಮಾತಾಡಿರುವ ವಿಡಿಯೋ ಇದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ