ಉಡುಪಿಯಲ್ಲಿ ನಿಲ್ಲದ ಮಳೆ, ಪಾಪಾನಾಶಿನಿ ನದಿಯಿಂದ ಊರುಗಳೊಳಗೆ ನುಗ್ಗಿದ ನೀರು

ಮಳೆ ಇನ್ನೂ 3-4ದಿನಗಳ ಕಾಲ ಸುರಿಯುವ ಮುನ್ಸೂಚನೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದು ವರದಿಗಾರ ಹೇಳುತ್ತಾರೆ. ಕರಾವಳಿ ಪ್ರದೇಶದ ಎಲ್ಲ ನದಿಗಳು ಉಕ್ಕಿ ಹರಿಯುತ್ತಿವೆ ಮತ್ತು ನದಿಪಾತ್ರದ ಜನ ಪ್ರವಾಹದ ಭೀತಿಯಲ್ಲಿದ್ದಾರೆ.

ಉಡುಪಿಯಲ್ಲಿ ನಿಲ್ಲದ ಮಳೆ, ಪಾಪಾನಾಶಿನಿ ನದಿಯಿಂದ ಊರುಗಳೊಳಗೆ ನುಗ್ಗಿದ ನೀರು
|

Updated on:Jul 19, 2024 | 7:55 PM

ಉಡುಪಿ: ಈಗ ಜಾರಿಯಲ್ಲಿರುವ ವಿಧಾನಸಭಾದ ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರ ನಡುವಿನ ಕಿತ್ತಾಟ ಒಂದು ಹೊತ್ತಿಗೆ ನಿಂತೀತು ಆದರೆ ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಮಳೆ ಮಾತ್ರ ನಿಲ್ಲಲಾರದು ಮಾರಾಯ್ರೇ. ನಮ್ಮ ಉಡುಪಿ ಜಿಲ್ಲಾ ವರದಿಗಾರರು ನೀಡುತ್ತಿರುವ ಮಾಹಿತಿ ಪ್ರಕಾರ ಕಳೆದ ರಾತ್ರಿಯಿಂದ ಉಡುಪಿ ಜಿಲ್ಲೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ವರದಿಗಾರ ನಿಂತಿರೋದು ಉಡುಪಿ ನಗರ ಹೊರವಲಯದಲ್ಲಿರುರುವ ಉದ್ಯಾವರ ಸಮೀಪದ ಬೊಳ್ಜೆ ಹೆಸರಿನ ಸ್ಥಳದಲ್ಲಿ. ಪಾಪನಾಶಿನಿ ನದಿ ತುಂಬಿ ಹರಿಯುತ್ತಿರುವುದರಿಂದ ಬೊಳ್ಜೆಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಇಲ್ಲ್ಲೊಬ್ಬ ಮಹಿಳೆ ಮೊಣಕಾಲು ಮಟ್ಟದ ನೀರಲ್ಲಿ ದನದ ಜೊತೆ ಬರುತ್ತಿರುವವುದನನ್ನು ನೋಡಬಹುದು. ಹತ್ತಿರದಲ್ಲೊಂದು ಬಂಗ್ಲೆಯೂ ಸಂಪೂರ್ಣವಾಗಿ ಜಲಾವೃತ. ಎತ್ತ ನೋಡಿದರೂ ಬರೀ ನೀರು.

ಮತ್ತಷ್ಟು ವಿಡಿಯೋ ಸುದ್ದಿಗಳಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಉಡುಪಿಯಲ್ಲಿ ಮುಂದುವರೆದ ನಿರಂತರ ಮಳೆ: ಮತ್ತೊಂದು ಗುಡ್ಡ ಕುಸಿಯುವ ಭೀತಿ!

Published On - 7:55 pm, Fri, 19 July 24

Follow us
ದರ್ಶನ್ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ರಿಯಾಕ್ಷನ್
ದರ್ಶನ್ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ರಿಯಾಕ್ಷನ್
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್
ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!
ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!
ಸಾವಿರಾರೂ ದೂರಿನ ಹಾರದೊಂದಿಗೆ ಕಲೆಕ್ಟರ್ ಕಚೇರಿಗೆ ಉರುಳಿಕೊಂಡು ಬಂದ ವ್ಯಕ್ತಿ
ಸಾವಿರಾರೂ ದೂರಿನ ಹಾರದೊಂದಿಗೆ ಕಲೆಕ್ಟರ್ ಕಚೇರಿಗೆ ಉರುಳಿಕೊಂಡು ಬಂದ ವ್ಯಕ್ತಿ
ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಿಸಿದ ಪುನೀತ್ ಕೆರೆಹಳ್ಳಿ
ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಿಸಿದ ಪುನೀತ್ ಕೆರೆಹಳ್ಳಿ