ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸತತ ಮಳೆಯಿಂದ ಜನಜೀವನ ಅಸ್ತವ್ಯಸ್ತ, ಅದರೆ ರೈತರಲ್ಲಿ ಸಂತಸ!

ಶಾಲಾ ಕಾಲೇಜುಗಳಿಗೆ ಹೋದ ಮಕ್ಕಳು, ಕೋರ್ಟ್-ಕಚೇರಿಗಳಿಗೆ ಹೋದ ಜನ ತಮ್ಮೊಂದಿಗೆ ಕೊಡೆ ಅಥವಾ ಮಳೆಯಿಂದ ರಕ್ಷಣೆ ಪಡೆಯಲು ಯಾವುದಾದರೂ ಸಾಧನ ತೆಗೆದುಕೊಂಡು ಹೋಗಿದ್ದರೆ ಬಚಾವು, ಇಲ್ಲದ್ದಿದ್ದರೆ ದೃಶ್ಯಗಳಲ್ಲಿ ಕಾಣುತ್ತಿರುವ ಜನರ ಹಾಗೆ ಪರದಾಡಬೇಕಾಗುತ್ತದೆ. ಅದೇನೆ ಇರಲಿ, ಸುರಿಯಲಾರಂಭಿಸಿರುವ ಮಳೆ ರೈತ ಸಮುದಾಯಕ್ಕೆ ಅತೀವ ಸಂತಸವನನಂತೂ ಉಂಟು ಮಾಡಿದೆ.

ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸತತ ಮಳೆಯಿಂದ ಜನಜೀವನ ಅಸ್ತವ್ಯಸ್ತ, ಅದರೆ ರೈತರಲ್ಲಿ ಸಂತಸ!
|

Updated on: May 17, 2024 | 5:31 PM

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ (Hubballi Dharwad twin cities) ನಿನ್ನೆಯಿಂದ ಬಿಟ್ಟೂಬಿಡದೆ ಮಳೆಯಾಗುತ್ತಿದೆ. ಬೆಂಗಳೂರಲ್ಲಿ (Bengaluru) ಇಂದು ಬೆಳಗ್ಗೆಯಿಂದ ಮೋಡ ಕವಿದ (overcast) ವಾತಾವರಣವಿದೆ ಮತ್ತು ಬೆಳಗಿನ ಸಮಯ ನಗರದ ಹಲವು ಭಾಗಗಳಲ್ಲಿ ಮಳೆ ಕೂಡ ಆಯಿತು. ರಾಜಧಾನಿಯಲ್ಲಿದ್ದಂಥ ವಾತಾವರಣ ರಾಜ್ಯದ ಬೇರೆ ಜಿಲ್ಲೆಗಳಲ್ಲೂ ಇದೆ. ಇದರರ್ಥ ಮಳೆಗಾಲ ಬೇಗ ಶುರುವಾಗಿದೆ ಅನ್ನಬಹುದೇ? ಹಲವಾರು ಜಿಲ್ಲೆಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಗಳು ಬಂದಿವೆ. ನಮ್ಮ ನೆರೆ ರಾಜ್ಯ ತೆಲಂಗಾಣದ ರಾಜಧಾನಿ ಹೈದರಾಬಾದ್ ನಲ್ಲೂ ನಿನ್ನೆ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಹುಬ್ಳಳ್ಳಿಯಲ್ಲಿ ಈಗ ಸುರಿಯತ್ತಿರುವುದು ಜೋರು ಮಳೆಯಲ್ಲ, ಜಡಿ ಮಳೆಯೂ ಅಲ್ಲ. ಜನರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಯನ್ನುಂಟು ಮಾಡುವ ಮಳೆ. ಶಾಲಾ ಕಾಲೇಜುಗಳಿಗೆ ಹೋದ ಮಕ್ಕಳು, ಕೋರ್ಟ್-ಕಚೇರಿಗಳಿಗೆ ಹೋದ ಜನ ತಮ್ಮೊಂದಿಗೆ ಕೊಡೆ ಅಥವಾ ಮಳೆಯಿಂದ ರಕ್ಷಣೆ ಪಡೆಯಲು ಯಾವುದಾದರೂ ಸಾಧನ ತೆಗೆದುಕೊಂಡು ಹೋಗಿದ್ದರೆ ಬಚಾವು, ಇಲ್ಲದ್ದಿದ್ದರೆ ದೃಶ್ಯಗಳಲ್ಲಿ ಕಾಣುತ್ತಿರುವ ಜನರ ಹಾಗೆ ಪರದಾಡಬೇಕಾಗುತ್ತದೆ. ಅದೇನೆ ಇರಲಿ, ಸುರಿಯಲಾರಂಭಿಸಿರುವ ಮಳೆ ರೈತ ಸಮುದಾಯಕ್ಕೆ ಅತೀವ ಸಂತಸವನನಂತೂ ಉಂಟು ಮಾಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವರ್ಷದ ಮೊದಲ ಮಳೆಗೆ ಬಂಡೀಪುರ ಫುಲ್ ಗ್ರೀನ್​; ಕೆರೆ ಕಟ್ಟೆಗಳು ಭರ್ತಿ, ವನ್ಯ ಪ್ರಾಣಿಗಳು ​ಖುಷ್​

Follow us
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್