ದೇವನಹಳ್ಳಿ: ಹಬ್ಬದ ವಾರಾಂತ್ಯದ ನಂತರ ಮನೆಗಳಿಂದ ಹೊರಬಿದ್ದವರಿಗೆ ಮಳೆರಾಯನ ಕಾಟ

ದೇವನಹಳ್ಳಿ: ಹಬ್ಬದ ವಾರಾಂತ್ಯದ ನಂತರ ಮನೆಗಳಿಂದ ಹೊರಬಿದ್ದವರಿಗೆ ಮಳೆರಾಯನ ಕಾಟ
|

Updated on: Oct 14, 2024 | 10:28 AM

ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಕ್ಟೋಬರ್ 14ರವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಕಳೆದವಾರ ಹೇಳಿತ್ತು. ಅದರ ಪ್ರಕಾರ ಇವತ್ತು ಕೊನೆಯ ದಿನ, ನಾಳೆಯಿಂದ ಪ್ರಾಯಶಃ ಮಳೆಯಾಗಲಿಕ್ಕಿಲ್ಲ.

ದೇವನಹಳ್ಳಿ: ವಿಜಯದಶಮಿ ಹಬ್ಬದ ಪ್ರಯುಕ್ತ ವಿಸ್ತೃತ ವೀಕೆಂಡ್ ನಂತರ ಇಂದು ಬೆಳಗ್ಗೆ ಶಾಲಾ-ಕಾಲೇಜು, ಆಫೀಸು ಮತ್ತು ಬೇರೆ ಕೆಲಸಗಳಿಗೆ ಹೋಗುವವರಿಗೆ ಬೆಳಗ್ಗೆಯೇ ಮಳೆ ಕಾಟ. ದೇವನಹಳ್ಳಿ ಸೇರಿದಂತೆ ಬೆಂಗಳೂರು ಸುತ್ತುಮತ್ತ ಜಿಟಿಜಿಟಿ ಮಳೆ. ಶಾಲೆಗಳಿಗೆ ಹೋಗುವ ಮಕ್ಕಳು ಕೊಡೆಗಳನ್ನು ಹಿಡಿದು ರಸ್ತೆಗೆ ಬಂದಿರುವುದನ್ನು ನೋಡಬಹುದು. ಕೆಲಸಕ್ಕೆ ಹೋಗುವ ಜನ ಸಹ ಕಚೇರಿಗಳನ್ನು ತಲುಪುವ ತರಾತುರಿಯಲ್ಲಿ ಬಸ್ ನಿಲ್ದಾಣದ ಕಡೆ ಧಾವಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವೀಕೆಂಡ್ ಮಸ್ತಿಯಲ್ಲಿರುವ ಬೆಂಗಳೂರಿಗರಿಗೆ ತುಂತುರು ಮಳೆ ಚುಂಬನ; ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್

Follow us
ಮೈಸೂರು: ಮಹಿಳಾ ಪೊಲೀಸ್​ಗೆ ಮಡಿಲು ತುಂಬಿ ಸೀಮಂತ ಮಾಡಿದ ಪೊಲೀಸ್ ಸಿಬ್ಬಂದಿ
ಮೈಸೂರು: ಮಹಿಳಾ ಪೊಲೀಸ್​ಗೆ ಮಡಿಲು ತುಂಬಿ ಸೀಮಂತ ಮಾಡಿದ ಪೊಲೀಸ್ ಸಿಬ್ಬಂದಿ
Daily Devotional: ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಈ ವಿಡಿಯೋ ನೋಡಿ
Daily Devotional: ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಈ ವಿಡಿಯೋ ನೋಡಿ
ಈ ರಾಶಿಯವರಿಗೆ ಬಂಧುಗಳ ಸಂಪತ್ತು ಕಾರಣಾಂತರಗಳಿಂದ ನಿಮಗೆ ಸಿಗಬಹುದು
ಈ ರಾಶಿಯವರಿಗೆ ಬಂಧುಗಳ ಸಂಪತ್ತು ಕಾರಣಾಂತರಗಳಿಂದ ನಿಮಗೆ ಸಿಗಬಹುದು
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ