Rains in Bengaluru: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ, ಮಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಯತಪ್ಪಿ ಬಿದ್ದರು!
ಶಿವಾನಂದ ಸರ್ಕಲ್ ನಲ್ಲಿ ಮಗಳನ್ನು ಶಾಲೆಗೆ ಬಿಟ್ಟುಬರಲು ಹೋಗುತ್ತಿದ್ದ ವ್ಯಕ್ತಿಯೊಬ್ಬರು ನೀರಿನ ರಭಸಕ್ಕೆ ಆಯತಪ್ಪಿ ಜಲಾವೃತ ರೋಡಿಗೆ ಬೀಳುತ್ತಿರುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು
ಬೆಂಗಳೂರು: ಕಳೆದ ರಾತ್ರಿ ಬೆಂಗಳೂರಲ್ಲಿ ಮತ್ತೊಮ್ಮೆ ಕುಂಭದ್ರೋಣ, ನಗರದ ಎಲ್ಲ ರಸ್ತೆಗಳು ಜಲಾವೃತ ಅಂತ ಹೇಳಿದರೆ ಅದು ಅಂಡರ್ ಸ್ಟೇಟ್ ಮೆಂಟ್ ಎನಿಸಿಕೊಳ್ಳುತ್ತದೆ. ಯಾಕೆಂದರೆ ಮಳೆ ನೀರು ಪ್ರವಾಹೋಪಾದಿಯಲ್ಲಿ ನೀರು ರಸ್ತೆಗಳ ಮೇಲೆ ಭೋರ್ಗರೆಯುತಿತ್ತು. ಶಿವಾನಂದ ಸರ್ಕಲ್ ನಲ್ಲಿ ಮಗಳನ್ನು ಶಾಲೆಗೆ ಬಿಟ್ಟುಬರಲು ಹೋಗುತ್ತಿದ್ದ ವ್ಯಕ್ತಿಯೊಬ್ಬರು ನೀರಿನ ರಭಸಕ್ಕೆ ಆಯತಪ್ಪಿ ಜಲಾವೃತ ರೋಡಿಗೆ ಬೀಳುತ್ತಿರುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು. ಅವರ ಹಿಂದೆಯೇ ಕಾರಲ್ಲಿದ್ದ ಟಿವಿ9 ವರದಿಗಾರ ಮತ್ತು ಕೆಮೆರಾಮನ್ ಅವರ ನೆರವಿಗೆ ಧಾವಿಸಿದರು.
Latest Videos

ಪ್ರಿಯಾಂಕ್ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

ಫೈಲ್ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!

‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ

ಇರಾನ್ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
