ಚಿಕ್ಕಮಗಳೂರುನಲ್ಲಿ ಭಾರೀ ಮಳೆ, ಜೂನ್ 13 ಮತ್ತು 14ರಂದು ರೆಡ್ ಅಲರ್ಟ್ ಘೋಷಣೆ
ಬೆಂಗಳೂರು ನಗರರಲ್ಲಿ ನಿನ್ನೆ ಸಾಯಂಕಾಲದಿಂದ ಮಳೆ ಆಗುತ್ತಿದೆ, ನಿನ್ನೆ ರಾತ್ರಿ ಸುಮಾರು 10 ಗಂಟೆಗೆ ಶುರುವಾದ ಮಳೆ 11 ಗಂಟೆಯವರೆಗೆ ಸುರಿಯಿತು. ಭಾರೀ ಅಲ್ಲದಿದ್ದರೂ ಮಳೆ ಚೆನ್ನಾಗೇ ಆಯಿತು. ಇವತ್ತು ನಗರದಲ್ಲಿ ಎರಡೆರಡು ಬಾರಿ ಮಳೆಯಾಗಿದೆ. ಮಧ್ಯಾಹ್ನ ಸುರಿದ ಮಳೆ ಚಿಕ್ಕ ವಿರಾಮ ತೆಗೆದುಕೊಂಡು ಸಾಯಂಕಾಲ ಪುನಃ ಸುರಿಯಲು ಆರಂಭಿಸಿತು.
ಚಿಕ್ಕಮಗಳೂರು, ಜೂನ್ 11: ಇನ್ನು ಈ ಮಳೆಗಳನ್ನು ಅಕಾಲಿಕ (untimely rains) ಎನ್ನಲಾಗದು ಯಾಕೆಂದರೆ ಮಾನ್ಸೂನ್ ಸೀಸನ್ ಈಗಾಗಲೇ ಶುರುವಾಗಿದೆ. ಕಳೆದ ಐದಾರು ದಿನಗಳಿಂದ ಮಳೆಯಾಗಿರಲಿಲ್ಲ. ಚಿಕ್ಕಮಗಳೂರು ನಗರ ಮತ್ತು ಜಿಲ್ಲೆಯ ಹಲವಾರು ಭಾಗಗಳಲ್ಲಿ ಇವತ್ತು ಭರ್ಜರಿ ಮಳೆಯಾಗುತ್ತಿದೆ. ಸುರಿಯುತ್ತಿರುವ ಮಳೆಯಂತೂ ವಿಡಿಯೋದಲ್ಲಿ ಕಾಣುತ್ತಿದೆ, ಅದರೆ ಶುಕ್ರವಾರ ಮತ್ತು ಶನಿವಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ ಮತ್ತು ರೆಡ್ ಅಲರ್ಟ್ ಸಹ ಘೋಷಿಸಿದೆ. ಇದೇ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಯೋಚಿಸುತ್ತಿದೆ.
ಇದನ್ನೂ ಓದಿ: ಬೆಂಗಳೂರಿಗೆ ರಾತ್ರೋರಾತ್ರಿ ಮಳೆ ಎಂಟ್ರಿ: ರಸ್ತೆಗಳಲ್ಲಿ ನಿಂತ ನೀರು
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

