ಕೊಪ್ಪಳ ಮತ್ತು ಸುತ್ತಮುತ್ತಲ ಏರಿಯಾಗಳಲ್ಲಿ ಜೋರು ಮಳೆ, ಬೇಸಿಗೆಯ ಧಗೆಯಿಂದ ಕಂಗೆಟ್ಟಿದ್ದ ಜನರಲ್ಲಿ ಸಂತಸ

ಕೊಪ್ಪಳ ಜಿಲ್ಲೆಯಲ್ಲಿ ಧಾರಾಕಾರವಾಗಿ ಅಲ್ಲದಿದ್ದರೂ ಬಿರು ಬೇಸಿಗೆಯ ಧಗೆಯಿಂದ ತತ್ತರಿಸಿದ್ದ ಜನಕ್ಕೆ ಹಾಯೆನಿಸುವಷ್ಟು ಮಳೆ ಆಗಿದೆ. ಕೊಪ್ಪಳ ರಾಜ್ಯದ ಉತ್ತರ ಭಾಗದಲ್ಲ್ಲಿರುವುದರಿಂದ ಪ್ರದೇಶದ ಇತರ ಜಿಲ್ಲೆಗಳಂತೆ ಇಲ್ಲೂ ಬೇಸಿಗೆ ಅಸಹನೀಯವಾಗಿರುತ್ತದೆ. ನೆಲ ಹೆಂಚಿನ ಹಾಗೆ ಕಾದಿರುತ್ತದೆ ಮತ್ತು ಮೇಲಿಂದ ಸೂರ್ಯ ಬೆಂಕಿಯುಗುಳುತ್ತಿರುತ್ತಾನೆ. ಇವತ್ತಿನ ಮಳೆ ಒಂದರೆಡು ದಿನಗಳ ಮಟ್ಟಿಗೆ ವಾತಾವರಣವನ್ನು ಕೊಂಚ ತಂಪು ಮಾಡಿರುತ್ತದೆ.

ಕೊಪ್ಪಳ ಮತ್ತು ಸುತ್ತಮುತ್ತಲ ಏರಿಯಾಗಳಲ್ಲಿ ಜೋರು ಮಳೆ, ಬೇಸಿಗೆಯ ಧಗೆಯಿಂದ ಕಂಗೆಟ್ಟಿದ್ದ ಜನರಲ್ಲಿ ಸಂತಸ
|

Updated on: Apr 20, 2024 | 10:20 AM

ಕೊಪ್ಪಳ: ಹವಾಮಾನ ಇಲಾಖೆ (Indian Meteorological Department ) ನೀಡುವ ವರದಿ ಮತ್ತು ಮುನ್ಸೂಚನೆಗಳನ್ನು (forecast) ಪ್ರತಿನಿತ್ಯ ಗಮನಿಸಿಸುವ ಅಭ್ಯಾಸ ಕೆಲವರಿಗಿರುತ್ತದೆ. ಅವರು ಒಂದು ವಿಷಯ ಗಮನಕ್ಕೆ ತಂದುಕೊಂಡಿರಬಹುದು. ಇಲಾಖೆಯು ಬೇಸಿಗೆಯ ದಿನಗಳಲ್ಲಿ ನೀಡುವ ಮುನ್ಸೂಚನೆಗಳು ಸ್ಪಾಟ್ ಆನ್ ಆಗಿರುತ್ತವೆ ಅದರೆ ಮಳೆಗಾಲದಲ್ಲಿ (monsoon season) ನೀಡುವ ಮುನ್ಸೂಚನೆಗಳ ವಿಷಯದದಲ್ಲಿ ಇದೇ ಮಾತನ್ನು ಹೇಳಲಾಗಲ್ಲ. ರಾಜ್ಯದ ಹಲವಾರು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಕಳೆದ ವಾರಾಂತ್ಯ ಮತ್ತು ಈ ವಾರದ ಆರಂಭದಲಲ್ಲಿ ಐಎಂಡಿ ವರದಿ ಮಾಡಿತ್ತು. ಅದು ಹೇಳಿದಂತೆಯೇ ಕಳೆದ ದಿನಗಳಲ್ಲಿ ಬೆಳಗಾವಿ, ಮಂಡ್ಯ, ರಾಯಚೂರು, ಚಿಕ್ಕಮಗಳೂರು, ಮಡಿಕೇರಿ ಮತ್ತು ಇನ್ನೂ ಕೆಲ ಭಾಗಗಳಲ್ಲಿ ಮಳೆಯಾಗಿತ್ತು. ಇಂದು ಬೆಳ್ಳಂಬೆಳಗ್ಗೆಯೇ ಕೊಪ್ಪಳ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವರುಣದೇವ ಕೃಪೆ ತೋರಿದ್ದಾನೆ. ಕೊಪ್ಪಳ ಜಿಲ್ಲೆಯಲ್ಲಿ ಧಾರಾಕಾರವಾಗಿ ಅಲ್ಲದಿದ್ದರೂ ಬಿರು ಬೇಸಿಗೆಯ ಧಗೆಯಿಂದ ತತ್ತರಿಸಿದ್ದ ಜನಕ್ಕೆ ಹಾಯೆನಿಸುವಷ್ಟು ಮಳೆ ಆಗಿದೆ. ಕೊಪ್ಪಳ ರಾಜ್ಯದ ಉತ್ತರ ಭಾಗದಲ್ಲ್ಲಿರುವುದರಿಂದ ಪ್ರದೇಶದ ಇತರ ಜಿಲ್ಲೆಗಳಂತೆ ಇಲ್ಲೂ ಬೇಸಿಗೆ ಅಸಹನೀಯವಾಗಿರುತ್ತದೆ. ನೆಲ ಹೆಂಚಿನ ಹಾಗೆ ಕಾದಿರುತ್ತದೆ ಮತ್ತು ಮೇಲಿಂದ ಸೂರ್ಯ ಬೆಂಕಿಯುಗುಳುತ್ತಿರುತ್ತಾನೆ. ಇವತ್ತಿನ ಮಳೆ ಒಂದರೆಡು ದಿನಗಳ ಮಟ್ಟಿಗೆ ವಾತಾವರಣವನ್ನು ಕೊಂಚ ತಂಪು ಮಾಡಿರುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Bangalore Rain: ಕೊನೆಗೂ ಬೆಂಗಳೂರಿನ ಕೆಲವೆಡೆ ತುಂತುರು ಮಳೆ, ಹಲವೆಡೆ ಮೋಡ ಕವಿದ ವಾತಾವರಣ

Follow us
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು