‘ಕವಿತೆಯ ಅನುಭವ ಕೊಟ್ಟಿದೆ’; ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಗ್ಗೆ ರಾಜ್ ಬಿ. ಶೆಟ್ಟಿ ಮಾತು

Sapta Sagaradaache Ello Movie: ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಗಿದೆ. ಈ ಸಿನಿಮಾಗೆ ಸೆಲೆಬ್ರಿಟಿ ಶೋ ಆಯೋಜನೆ ಮಾಡಲಾಗಿತ್ತು. ಅನೇಕರು ಬಂದು ಸಿನಿಮಾ ವೀಕ್ಷಿಸಿದ್ದಾರೆ. ರಾಜ್ ಬಿ. ಶೆಟ್ಟಿ ಕೂಡ ಗೆಳೆಯನ ಚಿತ್ರ ನೋಡಿದ್ದಾರೆ.

‘ಕವಿತೆಯ ಅನುಭವ ಕೊಟ್ಟಿದೆ’; ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಗ್ಗೆ ರಾಜ್ ಬಿ. ಶೆಟ್ಟಿ ಮಾತು
|

Updated on: Sep 01, 2023 | 11:46 AM

‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradaache Ello) ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಗಿದೆ. ಈ ಸಿನಿಮಾಗೆ ಸೆಲೆಬ್ರಿಟಿ ಶೋ ಆಯೋಜನೆ ಮಾಡಲಾಗಿತ್ತು. ಅನೇಕರು ಬಂದು ಸಿನಿಮಾ ವೀಕ್ಷಿಸಿದ್ದಾರೆ. ರಾಜ್ ಬಿ. ಶೆಟ್ಟಿ ಕೂಡ ಗೆಳೆಯನ ಚಿತ್ರ ನೋಡಿದ್ದಾರೆ. ‘ಸಿನಿಮಾದ ಟೈಟಲ್ ಬಹಳ ಇಷ್ಟವಾಯ್ತು. ಈ ಸಿನಿಮಾದ ಅನುಭವ ಚೆನ್ನಾಗಿದೆ. ರುಕ್ಮಿಣಿ ವಸಂತ್ ನಟನೆ ಅದ್ಭುತ. ಕನ್ನಡಕ್ಕೆ ಒಳ್ಳೆಯ ನಟಿ ಸಿಕ್ಕಿದ್ದಾರೆ. ನನ್ನ ಗೆಳೆಯ ರಕ್ಷಿತ್ ಶೆಟ್ಟಿ ನಟನೆ ಕೂಡ ಮೆಚ್ಚುವಂಥದ್ದು. ಮನು ಆಗಿ ಅವರು ಕಾಡ್ತಾರೆ. ಸಿನಿಮಾ ಕವಿತೆಯ ಅನುಭವ ಕೊಟ್ಟಿದೆ’ ಎಂದಿದ್ದಾರೆ ರಾಜ್ ಬಿ. ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು