‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು
ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ಮಿತ್ರ ಮುಂತಾದವರು ನಟಿಸಿರುವ ‘ಕರಾವಳಿ’ ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ಅವರು ನಿರ್ದೇಶನ ಮಾಡಿದ್ದಾರೆ. ಕಂಬಳ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ. ಚಿತ್ರವನ್ನು ನೋಡಿದ ಪ್ರೇಕ್ಷಕರು ಎಮೋಷನಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ಮಿತ್ರ ಮುಂತಾದವರು ನಟಿಸಿರುವ ‘ಕರಾವಳಿ’ (Karavali) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ಅವರು ನಿರ್ದೇಶನ ಮಾಡಿದ್ದಾರೆ. ಕಂಬಳ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ. ಚಿತ್ರವನ್ನು ನೋಡಿದ ಪ್ರೇಕ್ಷಕರು ಎಮೋಷನಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳು ಮಾತನಾಡಿರುವ ಈ ವಿಡಿಯೋವನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ. ‘ಕಂಬಳದ ಅನುಭವ ಚೆನ್ನಾಗಿತ್ತು. ಮಹಾವೀರ ಮತ್ತು ಮಹಾಬಲ ಎಂಬ ಎರಡು ಪಾತ್ರಗಳ ಮೇಲೆ ಈ ಸಿನಿಮಾ ನಿಂತಿದೆ. ಆ ಪಾತ್ರಗಳನ್ನು ನೋಡಿ ನಾವು ಅತ್ತಿದ್ದೇವೆ. ರಾಜ್ ಬಿ. ಶೆಟ್ಟಿ ಅವರ ಪಾತ್ರ ಒಂದು ರೀತಿಯ ಕರೆಂಟ್ ರೀತಿ ಇದೆ. ಮಧ್ಯಂತರದ ಬಳಿಕ ಸಿನಿಮಾ ಇನ್ನೂ ಚೆನ್ನಾಗಿದೆ. ಈ ಸಿನಿಮಾದ ಕಥೆಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ’ ಎಂದು ಪ್ರೇಕ್ಷಕರು ತಮ್ಮ ವಿಮರ್ಶೆ ತಿಳಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ

