ರಾಜ್​ ಕಪ್​: ನಿರ್ದೇಶಕ ತರುಣ್​ ಸುಧೀರ್​ ತಂಡದ ಲೋಗೋದಲ್ಲಿರುವ 4 ಸಿಂಹಗಳು ಯಾರು?

ರಾಜ್​ ಕಪ್​: ನಿರ್ದೇಶಕ ತರುಣ್​ ಸುಧೀರ್​ ತಂಡದ ಲೋಗೋದಲ್ಲಿರುವ 4 ಸಿಂಹಗಳು ಯಾರು?
| Updated By: ಮದನ್​ ಕುಮಾರ್​

Updated on: Jun 02, 2022 | 2:19 PM

ತರುಣ್​ ಸುಧೀರ್​ ಅವರು ತಮ್ಮ ತಂಡದ ಬಗ್ಗೆ ವಿವರಿಸಿದರು. ಲೋಗೋದಲ್ಲಿರುವ ಸಿಂಹಗಳ ಬಗ್ಗೆಯೂ ಅವರು ತಿಳಿಸಿದರು.

ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳೆಲ್ಲರೂ ಕ್ರೀಡೆಯ ಸಲುವಾಗಿ ಒಂದಾಗಿದ್ದಾರೆ. ‘ರಾಜ್​ ಕಪ್​’ (Raj Cup) ಟೂರ್ನಿಯಲ್ಲಿ ಸ್ಯಾಂಡಲ್​ವುಡ್​ ಕಲಾವಿದರು ಹಣಾಹಣಿ ನಡೆಸಲಿದ್ದಾರೆ. ವಿವಿಧ ನಟರನ್ನು ಒಳಗೊಂಡ 8 ಟೀಮ್​ಗಳ ಹೆಸರನ್ನು ಅನೌನ್​ ಮಾಡಲಾಗಿದೆ. ಆ ತಂಡಗಳ ಲೋಗೋ ಮತ್ತು ಜರ್ಸಿ ಕೂಡ ಬಿಡುಗಡೆ ಆಗಿವೆ. ಈ ಸಮಾರಂಭ ಅದ್ದೂರಿಯಾಗಿ ನಡೆದಿದೆ. ನಿರೂಪಕ ನಿರಂಜನ್​ ಕೇಳಿದ ಪ್ರಶ್ನೆಗಳಿಗೆ ನಿರ್ದೇಶಕ ತರುಣ್​ ಸುಧೀರ್​ (Tharun Sudhir) ಅವರು ಉತ್ತರ ನೀಡಿದ್ದಾರೆ. ವೇದಿಕೆಯಲ್ಲಿ ಅವರಿಗೆ ನಟ ಶರಣ್​ (Sharan) ಕೂಡ ಜೊತೆಯಾಗಿದ್ದಾರೆ. ಈ ವೇಳೆ ತರುಣ್​ ಸುಧೀರ್​ ಅವರು ತಮ್ಮ ತಂಡದ ಬಗ್ಗೆ ವಿವರಿಸಿದರು. ಲೋಗೋದಲ್ಲಿ ಕಾಣುವ ಮೂರು ಸಿಂಹಗಳ ಅರ್ಥ ಏನು? ಕಾಣದೇ ಇರುವ ಇನ್ನೊಂದು ಸಿಂಹ ಯಾವುದು ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ರಾಜ್​ ಕಪ್​ ಟೂರ್ನಿಯಲ್ಲಿ ಡಿಎಸ್​ ಮ್ಯಾಕ್ಸ್​ ಲಯನ್ಸ್​ ತಂಡವನ್ನು ಅವರು ಮುನ್ನಡೆಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Follow us
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ