ಕೆಎನ್ ರಾಜಣ್ಣ ಹೈಕಮಾಂಡ್ ಗೆ ಪತ್ರ ಬರೆಯಲಿರುವ ಬಗ್ಗೆ ಅವರನ್ನೇ ಇಲ್ಲ ಸಿದ್ದರಾಮಯ್ಯರನ್ನು ಕೇಳಬೇಕು: ಡಿಕೆ ಶಿವಕುಮಾರ್, ಡಿಸಿಎಂ

ರಾಜ್ಯಪಾಲರ ಅನುಮೋದನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನನ್ನು ಡಿಸಿಎಂ ಮಾಡಿದ್ದಾರೆ ಎದು ಹೇಳಿದ ಅವರು ರಾಜಣ್ಣ ಹೈಕಮಾಂಡ್ ಬಗೆ ಪತ್ರ ಬರೆಯುವ ಬಗ್ಗೆ ಗೊತ್ತಿಲ್ಲ, ಇಂಥ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರನ್ನೇ ಕೇಳಬೇಕು ಅಂತ ಶಿವಕುಮಾರ್ ಹೇಳಿದರು.

ಕೆಎನ್ ರಾಜಣ್ಣ ಹೈಕಮಾಂಡ್ ಗೆ ಪತ್ರ ಬರೆಯಲಿರುವ ಬಗ್ಗೆ ಅವರನ್ನೇ ಇಲ್ಲ ಸಿದ್ದರಾಮಯ್ಯರನ್ನು ಕೇಳಬೇಕು: ಡಿಕೆ ಶಿವಕುಮಾರ್, ಡಿಸಿಎಂ
|

Updated on: Sep 18, 2023 | 2:02 PM

ಬೆಂಗಳೂರು: ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಮೂರು ಉಪ ಮುಖ್ಯಮಂತ್ರಿಗಳು ಬೇಕು ಅಂತ ಹೇಳಿದ್ದು ಸಿದ್ದರಾಮಯ್ಯ ಸರ್ಕಾರಕ್ಕೆ (Siddaramaiah Government) ಇರುಸು ಮುರುಸು ಉಂಟು ಮಾಡಿದೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ (DK Shivakumar) ರಾಜಣ್ಣ ಹೇಳಿರುವುದನ್ನು ಜ್ಞಾಪಿಸಿದಾಗ, ಪ್ರಶ್ನೆಯನ್ನು ಅವರಿಗೆ ಕೇಳುವುದೇ ಒಳಿತು ಎಂದರು. ರಾಜ್ಯಪಾಲರ ಅನುಮೋದನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನನ್ನು ಡಿಸಿಎಂ ಮಾಡಿದ್ದಾರೆ ಎದು ಹೇಳಿದ ಅವರು ರಾಜಣ್ಣ ಹೈಕಮಾಂಡ್ ಬಗೆ ಪತ್ರ ಬರೆಯುವ ಬಗ್ಗೆ ಗೊತ್ತಿಲ್ಲ, ರವಿವಾರದಂದು ತೆಲಂಗಾಣ ಕಾಂಗ್ರೆಸ್ ಸಮಿತಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯಯ್ಯ, ಹರಿಪ್ರಸಾದ್, ಸುರೇಶ್ ಮತ್ತು ಕೆಜೆ ಜಾರ್ಜ್ ಜೊತೆ ತಾನು ಹೈದರಾಬಾದ್ ಗೆ ಹೋಗಿದ್ದೆ, ಇಂದು ಬೆಳಗ್ಗೆ ವಾಪಸ್ಸು ಬಂದಾಗಲೇ ರಾಜಣ್ಣ ಪತ್ರ ಬರೆಯಲಿರುವ ಸಂಗತಿ ಗೊತ್ತಾಗಿದ್ದು ಎಂದರು. ತಾವೆಲ್ಲ ಮುಖ್ಯಮಂತ್ರಿಗಳ ಆಧೀನದಲ್ಲಿ ಕೆಲಸ ಮಾಡುವವರು, ಇಂಥ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರನ್ನೇ ಕೇಳಬೇಕು ಅಂತ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು