AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರೀಕರಾಗಿರುವ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ

ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಕ್ಕ ನಂತರವೂ ಹೆಚ್ ಡಿ ಕುಮಾರಸ್ವಾಮಿ ಅತೃಪ್ತರೇ? ಪುನಃ ಕರ್ನಾಟಕದ ಮುಖ್ಯಮಂತ್ರಿಯಾಗೋದೇ ಅವರ ಗುರಿಯೇ? ಕೇವಲ 19 ಸ್ಥಾನ ಗೆದ್ದವರು ರಾಜ್ಯದ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆಯೇ? ನಿಖಿಲ್ ಕುಮಾರಸ್ವಾಮಿಯವರ ಮಾತುಗಳಿಂದ ಕನ್ನಡಿಗರಲ್ಲಿ ಇಂಥ ಪ್ರಶ್ನೆಗಳು ಹುಟ್ಟಿಕೊಂಡಿದ್ದರೆ ಆಶ್ಚರ್ಯವಿಲ್ಲ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 28, 2024 | 2:17 PM

Share

ಮಂಡ್ಯ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಕೆಲವು ಸಂಗತಿಗಳನ್ನು ಒಗಟಿನ ರೂಪದಲ್ಲಿ ಮಾತಾಡಿದರು. ಕುಮಾರಸ್ವಾಮಿಯವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆಯೇ? ಕಾಂಗ್ರೆಸ್ ಶಾಸಕರು ನಿಮ್ಮ ಸಂಪರ್ಕದಲ್ಲಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಅವರು ಕಾಲವೇ ಎಲ್ಲವನ್ನೂ ನಿರ್ಣಯಿಸುತ್ತದೆ ಭಗವಂತನಿಗೆ ಮಾತ್ರ ಗೊತ್ತಿರುವ ಸಂಗತಿಗಳನ್ನು ನನಗೆ ಕೇಳಿದರೆ ಹೇಗೆ? ಕೆಲವು ಸಂಗತಿಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡೋದು ಸೂಕ್ತವಲ್ಲ ಎನ್ನುತ್ತಾರೆ. ಚಂದ್ರಶೇಖರ್ ಶ್ರೀಗಳಿಗೆ ಸಚಿವ ಕೆಎನ್ ರಾಜಣ್ಣ ಅವರು ಕಾವಿ ಬಿಟ್ಟುಕೊಡುತ್ತಾರಾ, ನಾನೂ ಸ್ವಾಮೀಜಿ ಅಗ್ತೀನಿ ಅಂತ ಹೇಳಿರುವುದಕ್ಕೆ ಉತ್ತರಿಸಿದ ನಿಖಿಲ್, ರಾಜಣ್ಣನವರು ವಯಸ್ಸಿನಲ್ಲಿ ಹಿರೀಕರು, ಅವರ ಬಗ್ಗೆ ಗೌರವವಿದೆ, ಅದರೆ ಸ್ವಾಮೀಜಿಗಳು ಸಮಾಜಮುಖಿ ಕೆಲಸ ಮಾಡುತ್ತಾರೆ, ಅವರ ಬಗ್ಗೆ ಲಘುವಾಗಿ ರಾಜಣ್ಣ ಮಾತಾಡೋದು ಸರಿಯಲ್ಲ, ಅವರು ಮಾತಾಡುವಾಗ ಎಚ್ಚರಿಕೆಯಿಂದ ಮಾತಾಡಲಿ ಎಂದಷ್ಟೇ ಹೇಳುತ್ತೇನೆ ಎಂದು ನಿಖಿಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದರ್ಶನ್ ಬಗ್ಗೆ ನಿಖಿಲ್ ಕುಮಾರಸ್ವಾಮಿ ಶಾಕಿಂಗ್ ರಿಯಾಕ್ಷನ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ