ಕೆಣಕಿದ ಧ್ರುವಂತ್ಗೆ ಹೊಡೆಯೋಕೆ ಹೋದ ರಜತ್; ರಣರಂಗವಾಯಿತು ಮನೆ
Bigg Boss Kannada New Promo: ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಎಂದರೆ ಎಲ್ಲರೂ ಉರಿದು ಬೀಳುತ್ತಾರೆ. ದೊಡ್ಡ ಯುದ್ಧಗಳು ನಡೆದು ಹೋಗುತ್ತವೆ. ಈಗ ಹಾಗೆಯೇ ಆಗಿದೆ. ನಾಮಿನೇಷನ್ ವಿಷಯದಲ್ಲಿ ರಜತ್ ಅವರು ಕಿತ್ತಾಡಿಕೊಂಡಿದ್ದಾರೆ. ಈ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ವಿಷಯ ಬಂದಾಗ ಎಲ್ಲರೂ ಬದಲಾಗುತ್ತಾರೆ. ಕಿತ್ತಾಡಿಕೊಳ್ಳುತ್ತಾರೆ. ಈಗ ಕಾವ್ಯಾ ಅವರು ರಜತ್ನ ನಾಮಿನೇಟ್ ಮಾಡಿದ್ದಾರೆ. ಇದರಿಂದ ಅವರು ಸಿಟ್ಟಾದರು. ಆ ಬಳಿಕ ಧ್ರುವಂತ್ ಹಾಗೂ ರಜತ್ ಮಧ್ಯೆ ಕಿತ್ತಾಟ ಆರಂಭ ಆಯಿತು. ಇದು ಕಿತ್ತಾಟಕ್ಕೆ ದಾರಿ ಮಾಡಿಕೊಟ್ಟಿತು. ರಜತ್ ಅವರು ಧ್ರುವಂತ್ಗೆ ಹೊಡೆಯೋಕೆ ಹೋದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 09, 2025 08:28 AM
Follow Us
Latest Videos
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್ ಟೀಚರ್ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

