AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಣಕಿದ ಧ್ರುವಂತ್​ಗೆ ಹೊಡೆಯೋಕೆ ಹೋದ ರಜತ್; ರಣರಂಗವಾಯಿತು ಮನೆ

ಕೆಣಕಿದ ಧ್ರುವಂತ್​ಗೆ ಹೊಡೆಯೋಕೆ ಹೋದ ರಜತ್; ರಣರಂಗವಾಯಿತು ಮನೆ

ರಾಜೇಶ್ ದುಗ್ಗುಮನೆ
|

Updated on:Dec 09, 2025 | 8:29 AM

Share

Bigg Boss Kannada New Promo: ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಎಂದರೆ ಎಲ್ಲರೂ ಉರಿದು ಬೀಳುತ್ತಾರೆ. ದೊಡ್ಡ ಯುದ್ಧಗಳು ನಡೆದು ಹೋಗುತ್ತವೆ. ಈಗ ಹಾಗೆಯೇ ಆಗಿದೆ. ನಾಮಿನೇಷನ್ ವಿಷಯದಲ್ಲಿ ರಜತ್ ಅವರು ಕಿತ್ತಾಡಿಕೊಂಡಿದ್ದಾರೆ. ಈ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ವಿಷಯ ಬಂದಾಗ ಎಲ್ಲರೂ ಬದಲಾಗುತ್ತಾರೆ. ಕಿತ್ತಾಡಿಕೊಳ್ಳುತ್ತಾರೆ. ಈಗ ಕಾವ್ಯಾ ಅವರು ರಜತ್​ನ ನಾಮಿನೇಟ್ ಮಾಡಿದ್ದಾರೆ. ಇದರಿಂದ ಅವರು ಸಿಟ್ಟಾದರು. ಆ ಬಳಿಕ ಧ್ರುವಂತ್ ಹಾಗೂ ರಜತ್ ಮಧ್ಯೆ ಕಿತ್ತಾಟ ಆರಂಭ ಆಯಿತು. ಇದು ಕಿತ್ತಾಟಕ್ಕೆ ದಾರಿ ಮಾಡಿಕೊಟ್ಟಿತು. ರಜತ್ ಅವರು ಧ್ರುವಂತ್​ಗೆ ಹೊಡೆಯೋಕೆ ಹೋದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 09, 2025 08:28 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More