‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ

Updated on: Nov 23, 2024 | 8:49 AM

ಈ ವಾರ ಬಿಗ್ ಬಾಸ್ ಮನೆಯಲ್ಲಿ ಕೆಟ್ಟ ಪದ ಬಳಕೆ ಮಾಡಿದ್ದರು ರಜತ್. ಇದರಿಂದ ಅವರು ಸಾಕಷ್ಟು ಟೀಕೆ ಅನುಭವಿಸಬೇಕಾಯಿತು. ಅವರಿಗೆ ಕಳಪೆ ಪಟ್ಟ ಕೂಡ ಸಿಕ್ಕಿದೆ.

ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಸಾಕಷ್ಟು ಸುದ್ದಿ ಮಾಡಿದ್ದಾರೆ. ಕಳಪೆ ಪಡೆದು ಅವರು ಜೈಲು ಸೇರಿದ್ದಾರೆ. ಕಳಪೆ ಪಡೆದವರೇ ತರಕಾರಿ ಕಟ್ ಮಾಡಿ ಕೊಡಬೇಕು. ಆದರೆ, ಇದಕ್ಕೆ ಅವರು ಸರಿಯಾಗಿ ಸೊಪ್ಪು ಹಾಕಿಲ್ಲ. ‘ನನಗೂ ಹೊಟ್ಟೆ ಉರಿಯುತ್ತಿದೆ’ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 23, 2024 08:49 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More