AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯರ ಜಾತಿಗೆ ಸೇರಿದವರು ಅರ್ಥಮಾಡಿಕೊಳ್ಳಬೇಕು; ಗಿಲ್ಲಿ ಮಾತಿಗೆ ಉರಿದು ಬಿದ್ದ ರಜತ್

ಮನುಷ್ಯರ ಜಾತಿಗೆ ಸೇರಿದವರು ಅರ್ಥಮಾಡಿಕೊಳ್ಳಬೇಕು; ಗಿಲ್ಲಿ ಮಾತಿಗೆ ಉರಿದು ಬಿದ್ದ ರಜತ್

ರಾಜೇಶ್ ದುಗ್ಗುಮನೆ
|

Updated on:Nov 26, 2025 | 8:31 AM

Share

ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಅತಿಥಿಯಾಗಿ ಬಂದಿದ್ದಾರೆ. ಊಟದ ವಿಚಾರಕ್ಕೆ ರಜತ್ ಅವರು ತುಂಬಾನೇ ಕಟ್ಟುನಿಟ್ಟು. ಅವರು ಆಡಿದ ಮಾತುಗಳು ಸಾಕಷ್ಟು ಹಾನಿ ಉಂಟು ಮಾಡಿದೆ. ಇದರಿಂದ ರಜತ್ ಅವರು ಇರಿಟೇಷನ್​ಗೆ ಒಳಗಾಗಿ ಕೂಗಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಗಿಲ್ಲ ನಟ ಅವರು ಬಿಗ್ ಬಾಸ್ ಮನೆಗೆ ಬಂದ ಅತಿಥಿಗಳನ್ನು ರೋಸ್ಟ್ ಮಾಡಿದ್ದಾರೆ. ಇದರಿಂದ ಅತಿಥಿಗಳು ಸಾಕಷ್ಟು ಉರಿದುಕೊಂಡಿದ್ದಾರೆ. ಊಟದ ವಿಚಾರದಲ್ಲಿ ಯಾರು ಏನೇ ಹೇಳಿದರೂ ರಜತ್​ಗೆ ಕೋಪ ಬರುತ್ತದೆ. ಈಗ ಆಗಿದ್ದೂ ಅದೇ. ಅವರು ಗಿಲ್ಲಿ ವಿರುದ್ಧ ಕೋಪಗೊಂಡಿದ್ದಾರೆ. ‘ಒಳ್ಳೆಯ ಕ್ಷಣವನ್ನು ಏಕೆ ಹಾಳು ಮಾಡುತ್ತಿದ್ದೀಯಾ? ಮನುಷ್ಯರ ಜಾತಿಗೆ ಸೇರಿದವರು ಒಂದು ಬಾರಿ ಹೇಳಿದರೆ ಅರ್ಥಮಾಡಿಕೊಳ್ಳಬೇಕು’ ಎಂದು ರಜತ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 26, 2025 08:29 AM