AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯರ ಜಾತಿಗೆ ಸೇರಿದವರು ಅರ್ಥಮಾಡಿಕೊಳ್ಳಬೇಕು; ಗಿಲ್ಲಿ ಮಾತಿಗೆ ಉರಿದು ಬಿದ್ದ ರಜತ್

ಮನುಷ್ಯರ ಜಾತಿಗೆ ಸೇರಿದವರು ಅರ್ಥಮಾಡಿಕೊಳ್ಳಬೇಕು; ಗಿಲ್ಲಿ ಮಾತಿಗೆ ಉರಿದು ಬಿದ್ದ ರಜತ್

ರಾಜೇಶ್ ದುಗ್ಗುಮನೆ
|

Updated on:Nov 26, 2025 | 8:31 AM

Share

ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಅತಿಥಿಯಾಗಿ ಬಂದಿದ್ದಾರೆ. ಊಟದ ವಿಚಾರಕ್ಕೆ ರಜತ್ ಅವರು ತುಂಬಾನೇ ಕಟ್ಟುನಿಟ್ಟು. ಅವರು ಆಡಿದ ಮಾತುಗಳು ಸಾಕಷ್ಟು ಹಾನಿ ಉಂಟು ಮಾಡಿದೆ. ಇದರಿಂದ ರಜತ್ ಅವರು ಇರಿಟೇಷನ್​ಗೆ ಒಳಗಾಗಿ ಕೂಗಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಗಿಲ್ಲ ನಟ ಅವರು ಬಿಗ್ ಬಾಸ್ ಮನೆಗೆ ಬಂದ ಅತಿಥಿಗಳನ್ನು ರೋಸ್ಟ್ ಮಾಡಿದ್ದಾರೆ. ಇದರಿಂದ ಅತಿಥಿಗಳು ಸಾಕಷ್ಟು ಉರಿದುಕೊಂಡಿದ್ದಾರೆ. ಊಟದ ವಿಚಾರದಲ್ಲಿ ಯಾರು ಏನೇ ಹೇಳಿದರೂ ರಜತ್​ಗೆ ಕೋಪ ಬರುತ್ತದೆ. ಈಗ ಆಗಿದ್ದೂ ಅದೇ. ಅವರು ಗಿಲ್ಲಿ ವಿರುದ್ಧ ಕೋಪಗೊಂಡಿದ್ದಾರೆ. ‘ಒಳ್ಳೆಯ ಕ್ಷಣವನ್ನು ಏಕೆ ಹಾಳು ಮಾಡುತ್ತಿದ್ದೀಯಾ? ಮನುಷ್ಯರ ಜಾತಿಗೆ ಸೇರಿದವರು ಒಂದು ಬಾರಿ ಹೇಳಿದರೆ ಅರ್ಥಮಾಡಿಕೊಳ್ಳಬೇಕು’ ಎಂದು ರಜತ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 26, 2025 08:29 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More