ರಜತ್ ಮತ್ತೆ ಉಗ್ರಾವತಾರ; ಸುದೀಪ್ ಮಾತಿಗೆ ಇಲ್ಲ ಕಿಮ್ಮತ್ತು

Updated on: Dec 17, 2024 | 7:54 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ರಜತ್ ಅವರು ತಮ್ಮ ಉಗ್ರಾವತಾರ ತೋರಿಸುತ್ತಿದ್ದಾರೆ. ಅವರ ಮಾತಿನ ಬಗ್ಗೆ ಗಮನ ಇರಲಿ ಎಂದು ಸುದೀಪ್ ಹೇಳಿದ್ದರು. ಆದರೆ, ಈ ಮಾತುಗಳಿಗೆ ರಜತ್ ಅವರು ಕಿಮ್ಮತ್ತು ನೀಡಿಲ್ಲ. ಈಗ ಅವರನ್ನೇ ನಾಮಿನೇಟ್ ಮಾಡಲಾಗಿದೆ.                                                   

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ರಜತ್ ಅವರು ತಮ್ಮ ಉಗ್ರಾವತಾರ ತೋರಿಸುತ್ತಿದ್ದಾರೆ. ಅವರ ಮಾತಿನ ಬಗ್ಗೆ ಗಮನ ಇರಲಿ ಎಂದು ಸುದೀಪ್ ಹೇಳಿದ್ದರು. ಆದರೆ, ಈ ಮಾತುಗಳಿಗೆ ರಜತ್ ಅವರು ಕಿಮ್ಮತ್ತು ನೀಡಿಲ್ಲ. ಡಿಸೆಂಬರ್ 16ರ ಎಪಿಸೋಡ್​ನಲ್ಲಿ ಮಾತುಗಳನ್ನು ಮೀರಿದ್ದರು. ಈಗ ಅವರನ್ನೇ ನಾಮಿನೇಟ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More