ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಹತ್ತಾರು ಡ್ರಾಮಾ ಮಾಡುತ್ತಾರೆ ಎಂಬ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಅವರನ್ನು ಕಂಡರೆ ರಜತ್ ಸಿಡಿದು ಬೀಳುತ್ತಾರೆ. ನಾಮಿನೇಷನ್ ಮತ್ತು ಕಳಪೆ ಯಾರು ಎಂಬುದನ್ನು ಆಯ್ಕೆ ಮಾಡುವ ಸಂದರ್ಭ ಬಂದಾಗ ಚೈತ್ರಾ ಹೆಸರನ್ನು ರಜತ್ ತೆಗೆದುಕೊಳ್ಳುತ್ತಾರೆ. ಈ ಬಾರಿ ಬಾಟಲಿಯಿಂದ ಹೊಡೆಯುವ ಮೂಲಕ ನಾಮಿನೇಷನ್ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಇರಲು ಅರ್ಹರಲ್ಲ ಎಂದು ರಜತ್ ಹೇಳಿದ್ದಾರೆ. ಅದಕ್ಕೆ ಅವರು ಸೂಕ್ತ ಕಾರಣ ಕೂಡ ನೀಡಿದ್ದಾರೆ. ಈ ಸಂದರ್ಭದ ಪ್ರೋಮೋ ಇಲ್ಲಿದೆ. ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಬಂದ ದಿನದಿಂದಲೂ ಚೈತ್ರಾ ವಿರುದ್ಧ ರಜತ್ ಗುಡುಗುತ್ತಿದ್ದಾರೆ. ಫಿನಾಲೆ ಸಮೀಪಿಸುವಾಗಲೂ ಅವರು ಚೈತ್ರಾನ ಟಾರ್ಗೆಟ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 26, 2024 03:39 PM
Follow Us
Latest Videos
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

