Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?

ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?

ರಾಜೇಶ್ ದುಗ್ಗುಮನೆ
|

Updated on:Dec 13, 2024 | 3:20 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಹಾಗೂ ಧನರಾಜ್ ಮಧ್ಯೆ ಸಾಕಷ್ಟು ಕಿರಿಕ್ ಆಗಿದೆ. ಈ ಕಿರಿಕ್ ವಾರಾಂತ್ಯಕ್ಕೂ ಮುಂದುವರಿದಿದೆ. ಈ ವೇಳೆ ಇಬ್ಬರ ಮಧ್ಯೆ ಕಿರಿಕ್ ಆಗಿದೆ. ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಗಿದೆ. ಅವರು ಧನರಾಜ್​ಗೆ ಹೊಡೆದು ಹೊರ ಹೋದರೇ ಎಂಬ ಪ್ರಶ್ನೆ ಮೂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಅವರು ಆಟದ ವೇಳೆ ಅಗ್ರೆಸ್ ಆಗಿ ನಡೆದುಕೊಳ್ಳುತ್ತಾರೆ. ಇದರಿಂದ ಸಾಕಷ್ಟು ಬಾರಿ ಕಿರಿಕ್ ಆಗಿದ್ದು ಇದೆ. ಈಗ ಧನರಾಜ್ ಹಾಗೂ ರಜತ್ ಮಧ್ಯೆ ಕಿರಿಕ್ ಆಗಿದೆ. ಇದು ಬೇರೆಯದೇ ಹಂತಕ್ಕೆ ಹೋಗಿದೆ. ಇಬ್ಬರೂ ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಗಿದ್ದಾರೆ. ‘ನಿನ್ನ ಮೂತಿ ಒಡೆದೇ ಹೊರಕ್ಕೆ ಹೋಗೋದು’ ಎಂದು ರಜತ್ ಅವಾಜ್ ಹಾಕಿದ್ದಾರೆ. ಅವರು ಧನರಾಜ್ ಕೈ ಮಾಡಲು ಕೂಡ ಹೋಗಿದ್ದಾರೆ. ಅವರು ಧನರಾಜ್​ಗೆ ಹೊಡೆದು ಹೊರ ಹೋದರೇ ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 13, 2024 07:48 AM