My India My Life Goals: ರಾಜೇಶ್ ಶುಕ್ಲಾ ಗಂಗಾ ನದಿಯ ದಡಗಳನ್ನು ಸ್ವಚ್ಛಗೊಳಿಸುತ್ತಾ ಪರಿಸರವನ್ನು ಮಾಲಿನ್ಯ ಮುಕ್ತವಾಗಿಟ್ಟುಕೊಳ್ಳುವ ಜಾಗೃತಿ ಮೂಡಿಸುತ್ತಾರೆ!

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿರುವ ನಾವೆಲ್ಲ ಭಾರತೀಯರು ಪರಿಸರವನ್ನು ಶುದ್ಧವಾಗಿಟ್ಟು ಆರೋಗ್ಯವಂತ ರಾಷ್ಟ್ರವನ್ನು ನಿರ್ಮಿಸೋಣ ಎಂದು ಅವರು ಜನರಿಗೆ ಪ್ರತಿದಿನ ಹೇಳುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ.

My India My Life Goals: ರಾಜೇಶ್ ಶುಕ್ಲಾ ಗಂಗಾ ನದಿಯ ದಡಗಳನ್ನು ಸ್ವಚ್ಛಗೊಳಿಸುತ್ತಾ ಪರಿಸರವನ್ನು ಮಾಲಿನ್ಯ ಮುಕ್ತವಾಗಿಟ್ಟುಕೊಳ್ಳುವ ಜಾಗೃತಿ ಮೂಡಿಸುತ್ತಾರೆ!
|

Updated on: Jul 17, 2023 | 4:43 PM

ವಿಡಿಯೋದಲ್ಲಿ ಸ್ಕೂಟರ್ ಓಡಿಸಿಕೊಂಡು ಹೊಗ್ತಾ ಇದ್ದಾರಲ್ಲ, ಅವರು ಹೆಸರು ರಾಜೇಶ್ ಶುಕ್ಲಾ (Rajesh Shukla) ಅಂತ, ಅವರು ಹೆಸರಾಂತ ವ್ಯಕ್ತಿಯೇನೂ ಅಲ್ಲ ಆದರೆ ಅವರು ಮಾಡುವ ಕೆಲಸ ಹೆಸರಾಂತ ವ್ಯಕ್ತಿಗಳೂ ಮಾಡೋದಿಲ್ಲ ಮಾರಾಯ್ರೇ. ರಾಜೇಶ್ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟು ಪ್ರತಿದಿನ ಪವಿತ್ರ ಗಂಗಾ ನದಿಯ (River Ganges) ದಡಗಳನ್ನು ತಮ್ಮ ತಂಡದ ಸದಸ್ಯರೊಂದಿಗೆ ಸ್ವಚ್ಛಗೊಳಿಸುತ್ತಾರೆ. ಅವರೇ ಹೇಳುವ ಹಾಗೆ ಸುಮಾರು ಮೂರು ಗಂಟೆಗಳ ಕಾಲ ನದಿ ದಡವನ್ನು (River shores) ಸ್ವಚ್ಛಗೊಳಿಸುತ್ತಾರೆ ಮತ್ತು ಇದು ಅವರ ದಿನಚರಿಯಾಗಿ ಮಾರ್ಪಟ್ಟಿದೆ. ಸ್ವಚ್ಛತಾ ಕಾರ್ಯದ ಬಳಿಕ ನದಿಯಲ್ಲಿ ಪವಿತ್ರ ಸ್ನಾನ ಮತ್ತು ಪೂಜೆಗೆ ಬರುವ ಜನರಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾರೆ. ನದಿಯಲ್ಲಿ ಪಾಲಿಥೀನ್ಮ ಪ್ಲಾಸ್ಟಿಕ್ ಬ್ಯಾಗ್ ಗಳು, ಕಸಕಡ್ಡಿ ಮುಂತಾದವುಗಳನ್ನು ಬಿಸಾಡಬೇಡಿ, ಅದು ಪರಿಸರಕ್ಕೆ ಮಾರಕ ಎಂದು ಮೈಕ್ ಮೂಲಕ ಸಾರುತ್ತಾ ಜನರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿರುವ ನಾವೆಲ್ಲ ಭಾರತೀಯರು ಪರಿಸರವನ್ನು ಶುದ್ಧವಾಗಿಟ್ಟು ಆರೋಗ್ಯವಂತ ರಾಷ್ಟ್ರವನ್ನು ನಿರ್ಮಿಸೋಣ ಎಂದು ಅವರು ಜನರಿಗೆ ಪ್ರತಿದಿನ ಹೇಳುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!