ಅಪ್ಪುಗೆ ಕರ್ನಾಟಕ ರತ್ನ: ಬೆಂಗಳೂರಿಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ವಿಡಿಯೋ
ಪುನೀತ್ ಅವರ ಪರವಾಗಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಈ ಗೌರವ ಸ್ವೀಕರಿಸಲಿದ್ದಾರೆ.ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಲು ರಜನಿಕಾಂತ್ ಅವರು ಬೆಂಗಳೂರಿಗೆ ಬಂದಿದ್ದಾರೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ಇಂದು (ನವೆಂಬರ್ 1) ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಪುನೀತ್ ಅವರ ಪರವಾಗಿ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth) ಅವರು ಈ ಗೌರವ ಸ್ವೀಕರಿಸಲಿದ್ದಾರೆ.ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಲು ರಜನಿಕಾಂತ್ ಅವರು 12.30ರ ಸುಮಾರಿಗೆ ಬೆಂಗಳೂರಿಗೆ ಬಂದಿದ್ದಾರೆ. ಆ ವಿಡಿಯೋ ಇಲ್ಲಿದೆ.
Latest Videos
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

