ಅಪ್ಪುಗೆ ಕರ್ನಾಟಕ ರತ್ನ: ಬೆಂಗಳೂರಿಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ವಿಡಿಯೋ

| Updated By: ರಾಜೇಶ್ ದುಗ್ಗುಮನೆ

Updated on: Nov 01, 2022 | 12:53 PM

ಪುನೀತ್ ಅವರ ಪರವಾಗಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಗೌರವ ಸ್ವೀಕರಿಸಲಿದ್ದಾರೆ.ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಲು ರಜನಿಕಾಂತ್ ಅವರು ಬೆಂಗಳೂರಿಗೆ ಬಂದಿದ್ದಾರೆ.

ಪುನೀತ್ ರಾಜ್​ಕುಮಾರ್ (Puneeth Rajkumar) ಅವರಿಗೆ ಇಂದು (ನವೆಂಬರ್ 1) ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಪುನೀತ್ ಅವರ ಪರವಾಗಿ ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth) ಅವರು ಈ ಗೌರವ ಸ್ವೀಕರಿಸಲಿದ್ದಾರೆ.ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಲು ರಜನಿಕಾಂತ್ ಅವರು 12.30ರ ಸುಮಾರಿಗೆ  ಬೆಂಗಳೂರಿಗೆ ಬಂದಿದ್ದಾರೆ. ಆ ವಿಡಿಯೋ ಇಲ್ಲಿದೆ.

Follow us on