ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಜನಿಕಾಂತ್

ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ರಜನಿಕಾಂತ್​ಗೆ ದೇವರ ಮೇಲೆ ಅಪಾರ ಭಕ್ತಿ ಇದೆ. ಈ ಕಾರಣಕ್ಕೆ ಅವರು ಸಾಕಷ್ಟು ದೇವಾಲಯಗಳಿಗೆ ಈ ಮೊದಲು ಭೇಟಿ ನೀಡಿದ್ದಾರೆ. ಅದೇ ರೀತಿ ರಾಘವೇಂದ್ರ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಜನಿಕಾಂತ್
|

Updated on: Aug 29, 2023 | 2:21 PM

ರಜನಿಕಾಂತ್ (Rajinikanth) ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಮೊದಲು ಬೆಂಗಳೂರಿನ ಜಯನಗರ ಡಿಪೋಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ದಾರೆ. ಆ ಬಳಿಕ ಅವರು ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ರಜನಿಕಾಂತ್​ಗೆ ದೇವರ ಮೇಲೆ ಅಪಾರ ಭಕ್ತಿ ಇದೆ. ಈ ಕಾರಣಕ್ಕೆ ಅವರು ಸಾಕಷ್ಟು ದೇವಾಲಯಗಳಿಗೆ ಈ ಮೊದಲು ಭೇಟಿ ನೀಡಿದ್ದಾರೆ. ಅದೇ ರೀತಿ ರಾಘವೇಂದ್ರ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us