AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರನ್ನು ಕಳಿಸು’; ವೀರಪ್ಪನ್ ಬಳಿ ಅಂಗಲಾಚಿದ್ದ ರಾಜ್​ಕುಮಾರ್

‘ಅವರನ್ನು ಕಳಿಸು’; ವೀರಪ್ಪನ್ ಬಳಿ ಅಂಗಲಾಚಿದ್ದ ರಾಜ್​ಕುಮಾರ್

ರಾಜೇಶ್ ದುಗ್ಗುಮನೆ
|

Updated on: Jul 25, 2025 | 9:58 AM

Share

ರಾಜ್​ಕುಮಾರ್ ಅವರು ಈ ಮೊದಲು ವೀರಪ್ಪನ್​ನ ಕಿಡ್ನ್ಯಾಪ್ ಮಾಡಿದ್ದರು. ಅವರ ಜೊತೆ ಹಲವರು ಬಂಧನಕ್ಕೆ ಒಳಗಾಗಿದ್ದರು. ಈ ವೇಳೆ ರಾಜ್​ಕುಮಾರ್ ಅವರು ವೀರಪ್ಪನ್ ಬಳಿ ಒಂದು ದೊಡ್ಡ ಮನವಿ ಮಾಡಿಕೊಂಡಿದ್ದರು. ಆ ಮನವಿ ಏನು ಎಂಬುದನ್ನು ವಿವರಿಸಿದ್ದಾರೆ ಗೋವಿಂದ ರಾಜು. ಆ ಬಗ್ಗೆ ಇಲ್ಲಿದೆ ವಿವರ.

2000ನೇ ಇಸ್ವಿಯಲ್ಲಿ ರಾಜ್​ ಕುಮಾರ್ (Rajkumar), ನಾಗಪ್ಪ, ಎಸ್​ಎ ಗೋವಿಂದರಾಜು, ನಾಗೇಶ್ ಅವರುಗಳನ್ನು ಅಪಹರಿಸಿ ಕರೆದುಕೊಂಡು ಹೋಗಲಾಯಿತು. ಅಂದಿನ ಪರಿಸ್ಥಿತಿ ಹೇಗಿತ್ತು ಎಂಬುದನ್ನು ರಾಜ್​ಕುಮಾರ್ ಅಳಿಯ ಗೋವಿಂದರಾಜು ಅವರು ವಿವರಿಸಿದ್ದಾರೆ. ‘ನನಗೆ ವಯಸ್ಸಾಗಿದೆ ಸರಿ. ಆದರೆ, ಇವರೆಲ್ಲ ಬದುಕಿ ಬಾಳಬೇಕಾಗಿರುವವರು. ಅವರನ್ನು ಬಿಟ್ಟುಬಿಡಿ ಎಂದು ರಾಜ್​ಕುಮಾರ್ ಕೇಳಿಕೊಳ್ಳುತ್ತಲೇ ಇದ್ದರು’ ಎಂದಿದ್ದಾರೆ ಗೋವಿಂದರಾಜು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.