‘ಅವರನ್ನು ಕಳಿಸು’; ವೀರಪ್ಪನ್ ಬಳಿ ಅಂಗಲಾಚಿದ್ದ ರಾಜ್​ಕುಮಾರ್

Updated on: Jul 25, 2025 | 9:58 AM

ರಾಜ್​ಕುಮಾರ್ ಅವರು ಈ ಮೊದಲು ವೀರಪ್ಪನ್​ನ ಕಿಡ್ನ್ಯಾಪ್ ಮಾಡಿದ್ದರು. ಅವರ ಜೊತೆ ಹಲವರು ಬಂಧನಕ್ಕೆ ಒಳಗಾಗಿದ್ದರು. ಈ ವೇಳೆ ರಾಜ್​ಕುಮಾರ್ ಅವರು ವೀರಪ್ಪನ್ ಬಳಿ ಒಂದು ದೊಡ್ಡ ಮನವಿ ಮಾಡಿಕೊಂಡಿದ್ದರು. ಆ ಮನವಿ ಏನು ಎಂಬುದನ್ನು ವಿವರಿಸಿದ್ದಾರೆ ಗೋವಿಂದ ರಾಜು. ಆ ಬಗ್ಗೆ ಇಲ್ಲಿದೆ ವಿವರ.

2000ನೇ ಇಸ್ವಿಯಲ್ಲಿ ರಾಜ್​ ಕುಮಾರ್ (Rajkumar), ನಾಗಪ್ಪ, ಎಸ್​ಎ ಗೋವಿಂದರಾಜು, ನಾಗೇಶ್ ಅವರುಗಳನ್ನು ಅಪಹರಿಸಿ ಕರೆದುಕೊಂಡು ಹೋಗಲಾಯಿತು. ಅಂದಿನ ಪರಿಸ್ಥಿತಿ ಹೇಗಿತ್ತು ಎಂಬುದನ್ನು ರಾಜ್​ಕುಮಾರ್ ಅಳಿಯ ಗೋವಿಂದರಾಜು ಅವರು ವಿವರಿಸಿದ್ದಾರೆ. ‘ನನಗೆ ವಯಸ್ಸಾಗಿದೆ ಸರಿ. ಆದರೆ, ಇವರೆಲ್ಲ ಬದುಕಿ ಬಾಳಬೇಕಾಗಿರುವವರು. ಅವರನ್ನು ಬಿಟ್ಟುಬಿಡಿ ಎಂದು ರಾಜ್​ಕುಮಾರ್ ಕೇಳಿಕೊಳ್ಳುತ್ತಲೇ ಇದ್ದರು’ ಎಂದಿದ್ದಾರೆ ಗೋವಿಂದರಾಜು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More