Mysuru Dasara Mahotsav-2024: ಆದ್ಯವೀರ್ ಜೊತೆ ವಜ್ರಮುಷ್ಠಿ ಕಾಳಗ ವೀಕ್ಷಿಸಿದ ರಾಜಮಾತೆ ಪ್ರಮೋದಾ ದೇವಿ

Mysuru Dasara Mahotsav-2024: ಆದ್ಯವೀರ್ ಜೊತೆ ವಜ್ರಮುಷ್ಠಿ ಕಾಳಗ ವೀಕ್ಷಿಸಿದ ರಾಜಮಾತೆ ಪ್ರಮೋದಾ ದೇವಿ
|

Updated on: Oct 12, 2024 | 1:15 PM

Mysuru Dasara Mahotsav-2024: ಪ್ರತಿವರ್ಷದಂತೆ ಈ ಬಾರಿಯೂ ಕರಿಕಲ್ಲು ತೊಟ್ಟಿಯಲ್ಲಿ ಜಟ್ಟಿ ಕಾಳಗ ನಡೆಯುತ್ತಿದೆ. ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ವಜ್ರಮುಷ್ಠಿ ಆಯುಧ ಹಿಡಿದು ಸೆಣಸಾಟ ನಡೆಸಿದರು. ಕಾದಾಟ ಶುರುವಾಗುವ ಮೊದಲು ಜಟ್ಟಿ, ರೆಫರಿ ಮತ್ತು ಪ್ರೇಕ್ಷಕರು ರಾಜಮಾತೆಗೆ ವಂದಿಸುವುದನ್ನು ನೋಡಬಹುದು.

ಮೈಸೂರು: ದಸರಾ ಮಹೋತ್ಸದ ಅಂಗವಾಗಿ ನಡೆಯುವ ಹಲವಾರು ಚಟುವಟಿಕೆಗಳನ್ನು ರಾಜಮಾತೆ ಪ್ರಮೋದಾ ದೇವಿ ಆಸ್ಥೆಯಿಂದ ವೀಕ್ಷಿಸುತ್ತಾರೆ. ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗವನ್ನು ಅವರು ತಮ್ಮ ಮೊಮ್ಮಗ ಅದ್ಯವೀರ್ ಜೊತೆ ವೀಕ್ಷಿಸಿದರು. ನಿಮಗೆ ನೆನಪಿರಬಹುದು, ಕಳೆದ ವರ್ಷ ಅವರು ತಮ್ಮ ಸೊಸೆ ತ್ರಿಷಿಕಾ ಕುಮಾರಿ ಮತ್ತು ಮೊಮ್ಮಗನೊಂದಿಗೆ ಜಟ್ಟಿ ಕಾಳಗ ವೀಕ್ಷಿಸಿದ್ದರು ಆದರೆ ಈ ಬಾರಿ ತ್ರಿಷಿಕಾ ಹೆರಿಗೆಗೆ ಹೋಗಿದ್ದಾರೆ. ಅವರು ನಿನ್ನೆ ಅಂದರೆ ಶುಕ್ರವಾರದಂದು ದೆಹಲಿಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Mysuru Dasara Mahotsav-2024: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ ಕುಟುಂಬ

Follow us
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್