‘ಮಿಸ್ಟೇಕ್ ಮಾಡ್ಕೋಬೇಡ’: ‘ಬಿಗ್ ಬಾಸ್​’ ಮನೆಯಲ್ಲಿ ಜೋರಾಯ್ತು ರಾಕೇಶ್​-ಸ್ಫೂರ್ತಿ ಕುರಿತ ಗುಸುಗುಸು

‘ಬಿಗ್ ಬಾಸ್ ಒಟಿಟಿ’ ದಿನ ಕಳೆದಂತೆ ರಂಗು ಹೆಚ್ಚಿಸಿಕೊಳ್ಳುತ್ತಿದೆ. ರಾಕೇಶ್ ಅಡಿಗ ಹಾಗೂ ಸ್ಫೂರ್ತಿ ಗೌಡ ನಡುವೆ ಏನೋ ನಡೆಯುತ್ತಿದೆ ಎಂಬ ವಿಚಾರ ಪ್ರೇಕ್ಷಕರಿಗೆ ಮನದಟ್ಟು ಆಗುತ್ತಿದೆ.

‘ಮಿಸ್ಟೇಕ್ ಮಾಡ್ಕೋಬೇಡ’: ‘ಬಿಗ್ ಬಾಸ್​’ ಮನೆಯಲ್ಲಿ ಜೋರಾಯ್ತು ರಾಕೇಶ್​-ಸ್ಫೂರ್ತಿ ಕುರಿತ ಗುಸುಗುಸು
| Updated By: ರಾಜೇಶ್ ದುಗ್ಗುಮನೆ

Updated on: Aug 15, 2022 | 3:29 PM

‘ಬಿಗ್ ಬಾಸ್ ಒಟಿಟಿ’ (Bigg Boss OTT) ದಿನ ಕಳೆದಂತೆ ರಂಗು ಹೆಚ್ಚಿಸಿಕೊಳ್ಳುತ್ತಿದೆ. ರಾಕೇಶ್ ಅಡಿಗ (Rakesh Adiga) ಹಾಗೂ ಸ್ಫೂರ್ತಿ ಗೌಡ ನಡುವೆ ಏನೋ ನಡೆಯುತ್ತಿದೆ ಎಂಬ ವಿಚಾರ ಪ್ರೇಕ್ಷಕರಿಗೆ ಮನದಟ್ಟು ಆಗುತ್ತಿದೆ. ಸಮಯ ಸಿಕ್ಕಾಗ ಇಬ್ಬರೂ ಮಾತನಾಡುತ್ತಾ ಇರುತ್ತಾರೆ. ಈಗ ಇಬ್ಬರೂ ಫ್ಲರ್ಟ್ ಮಾಡಿರುವ ಹೊಸ ವಿಡಿಯೋ ವೈರಲ್ ಆಗಿದೆ. ಇಬ್ಬರೂ ಮಾತನಾಡಿದ್ದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್