ಮತ್ತೊಂದು ಮದುವೆಗೆ ರೆಡಿಯಾಗಿದ್ದಾರಾ ವರ್ತೂರು ಸಂತೋಷ್: ಎಂಗೇಜ್​ಮೆಂಟ್​ ಬಗ್ಗೆ ರಕ್ಷಕ್ ಹೇಳಿದ್ದೇನು?

Bigg Boss: ವರ್ತೂರು ಸಂತೋಷ್​ಗೆ ಮದುವೆಯಾಗಿ ಮಗುವೊಂದು ಇರುವ ಸುದ್ದಿ ಇಂದು ವೈರಲ್ ಆಗಿದೆ. ಅವರ ಮಾವ, ಸಂತೋಷ್​ ವಿರುದ್ಧ ಹಲವು ಆರೋಪಗಳನ್ನು ಸಹ ಮಾಡಿದ್ದಾರೆ. ಇದರ ನಡುವೆ ಬಿಗ್​ಬಾಸ್ ಮನೆಯಿಂದ ಹೊರಗೆ ಬಂದ ಬಳಿಕ ಮತ್ತೊಂದು ಮದುವೆಯಾಗುವ ಯೋಚನೆಯಲ್ಲಿ ವರ್ತೂರು ಸಂತೋಷ್ ಇದ್ದಾರಾ ಎಂಬ ಅನುಮಾನವೂ ಮೂಡಿದೆ.

ಮತ್ತೊಂದು ಮದುವೆಗೆ ರೆಡಿಯಾಗಿದ್ದಾರಾ ವರ್ತೂರು ಸಂತೋಷ್: ಎಂಗೇಜ್​ಮೆಂಟ್​ ಬಗ್ಗೆ ರಕ್ಷಕ್ ಹೇಳಿದ್ದೇನು?
|

Updated on: Nov 14, 2023 | 9:17 PM

ಬಿಗ್​ಬಾಸ್ (Bigg Boss Kannada Season 10) ಮನೆಯಲ್ಲಿರುವ ವರ್ತೂರು ಸಂತೋಷ್​ (Varthur Santhosh) ಕುರಿತು ಹೊಸದೊಂದು ಸುದ್ದಿ ಹರಿದಾಡುತ್ತಿದೆ. ವರ್ತೂರು ಸಂತೋಷ್ ವೈವಾಹಿಕ ಜೀವನ ಇಷ್ಟು ದಿನ ಗುಟ್ಟಾಗಿತ್ತು. ಇದೀಗ ವರ್ತೂರು ಸಂತೋಷ್​​ಗೆ ಮದುವೆಯಾಗಿ ಹೆಣ್ಣು ಮಗುವೊಂದಿದೆ ಎಂಬ ಅಂಶ ಹೊರಗೆ ಬಿದ್ದಿರುವುದು ಮಾತ್ರವೇ ಅಲ್ಲದೆ, ವರ್ತೂರು ಸಂತೋಷ್​ರ ಮಾವ, ಸಂತೋಷ್​ ವಿರುದ್ಧ ಮಹಿಳಾ ಪೀಡಕ, ಮಾದಕ ವ್ಯಸನಿ ಇನ್ನೂ ಕೆಲವು ಆರೋಪಗಳನ್ನು ಸಹ ಮಾಡಿದ್ದಾರೆ. ಇದರ ನಡುವೆ ಬಿಗ್​ಬಾಸ್ ಮನೆಯಿಂದ ಹೊರಬಂದ ಬಳಿಕ ವರ್ತೂರು ಸಂತೋಷ್ ಮತ್ತೊಂದು ಮದುವೆಯಾಗಲು ಯೋಜನೆ ಹಾಕಿಕೊಂಡಿದ್ದಾರಾ ಎಂಬ ಅನುಮಾನವೂ ಇದೆ. ಕಳೆದ ವಾರ ಮನೆಯಿಂದ ಹೊರಬಂದ ಬುಲೆಟ್ ರಕ್ಷಕ್, ವರ್ತೂರು ಸಂತೋಷ್​ರ ನಿಶ್ಚಿತಾರ್ಥದ ಬಗ್ಗೆ ಹೀಗೆ ಹೇಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್